ಪಾವಗಡ:ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಅಭಿಮಾನಿಗಳಿಂದ ಸಂತಾಪ…!
*ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಅಭಿಮಾನಿಗಳಿಂದ ಸಂತಾಪ ಪಾವಗಡ ಅ 29 .ಕನ್ನಡ ಚಿತ್ರರಂಗದ ಅಪಾರ ಅಭಿಮಾನಿಗಳನ್ನು ಹೊಂದಿದಂತ ಏಕೈಕ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಹೃದಯಘಾತದಿಂದ ನಿಧನ ಹೊಂದಿದ ಸುದ್ದಿ ಕೇಳಿ ಅಪಾರ ಅಭಿಮಾನಿಗಳು, ಸಾರ್ವಜನಿಕರು ದಿಗ್ಬ್ರಮೆಗೆ ಒಳಗಾಗಿದ್ದು ಇವರನ್ನು ಕಳೆದುಕೊಂಡ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಮಾಜಿ ಶಾಸಕ ಕೆ. ಎಂ. ತಿಮ್ಮರಾಯಪ್ಪ ಸಂತಾಪ ವ್ಯಕ್ತಪಡಿಸಿದರು. ನಂತರ ಸಂತಾಪ […]
Continue Reading