IMG 20211002 WA0028

ಪಾವಗಡ: ಗಾಂಧಿಜಯಂತಿ ಆಚರಣೆ…!

ಪಾವಗಡ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ ಅನುದಾನ ರಹಿತ ಶಾಲೆಗಳಲ್ಲಿ  ಇಂದು ಗಾಂಧಿ  ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಬಹಳ ಸರಳವಾದ ರೀತಿಯಲ್ಲಿ ಆಚರಿಸಲಾಯಿತು. ವಿ ಎಸ್ ಪಬ್ಲಿಕ್ ಶಾಲೆ ಯಲ್ಲಿ ಗಾಂಧಿ ಜಯಂತಿ  ವಿ ಎಸ್ ಪಬ್ಲಿಕ್ ಶಾಲೆ ಪಾವಗಡ ಟೌನ್ ಈ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಸರಳವಾದ ರೀತಿಯಲ್ಲಿ ಆಚರಿಸಲಾಯಿತು  ಕಾರ್ಯಕ್ರಮದಲ್ಲಿ  ಮುಖ್ಯ ಶಿಕ್ಷಕರಾದ ಶ್ರೀನಿವಾಸಲು ಎ ಹಾಗೂ ಇತರೆ ಸಿಬ್ಬಂದಿ ವರ್ಗದವರು ಹಾಜರಿದ್ದರು […]

Continue Reading
IMG 20211002 WA0007

ಪಾವಗಡ: ವೀರ ಯೋಧನಿಗೆ ಭಾವಪೂರ್ಣ ಶೃದ್ಧಾಂಜಲಿ….!

ವೀರ ಯೋಧರಿಗೆ ಹೆಲ್ಪ್ ಸೊಸೈಟಿ ಭಾವಪೂರ್ಣ ಶೃದ್ಧಾಂಜಲಿ ಪಾವಗಡ ಅ.1 ಭಾರತಾಂಬೆಯ ವೀರ ಯೋಧ ಪಾವಗಡ ಹೆಮ್ಮೆಯ ಸುಪುತ್ರ ಡಿ. ರಂಗಯ್ಯ ದೇಶ ಸೇವೆ ಕಾರ್ಯ ನಿರತರಾಗಿರುವ ಸಂದರ್ಭದಲ್ಲಿ ಅಕಾಲಿಕ ಮರಣ ಹೊಂದಿ ದೇಶಕ್ಕೆ ತನ್ನ ಪ್ರಾಣವನ್ನೇ ಅರ್ಪಿಸಿದ ವೀರಯೋದ ಕುಟುಂಬಕ್ಕೆ ನೋವು ಭರಿಸುವ ಶಕ್ತಿನೀಡಲಿ ಎಂದು ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಶೋಕ ವ್ಯಕ್ತಪಡಿಸಿದರು ಪಾವಗಡ ಪಟ್ಟಣದ ಬ್ರೈಟ್ ಫ್ಯೂಚರ್ ಸಭಾಂಗಣದಲ್ಲಿ ವೀರ ಯೋಧ ಡಿ. ರಂಗಯ್ಯ ರವರಿಗೆ ಭಾವ ಪೂರ್ಣ ಶೃಂದಾಂಜಲಿ ಅರ್ಪಿಸಿ […]

Continue Reading
IMG 20210926 WA0030

ಪಾವಗಡ :ದೇಶದ ವಾಸ್ತುಶಿಲ್ಪಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ

ದೇಶದ ವಾಸ್ತುಶಿಲ್ಪಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ ವೈ.ಎನ್.ಹೊಸಕೋಟೆ : ದೇಶದಾದ್ಯಂತ ಇರುವ ಗುಡಿಗೋಪುರಗಳು ಕಟ್ಟಡಗಳು ವಾಸ್ತುಶಿಲ್ಪಕ್ಕೆ ವಿಶ್ವಕರ್ಮ ಜನಾಂಗದ ಕೊಡುಗೆ ಅಪಾರವಾಗಿದೆ ಎಂದು ಶಿಕ್ಷಕ ಕಲ್ಲೇಶಪ್ಪ ಬಡಿಗೇರ ತಿಳಿಸಿದರು. ಶನಿವಾರದಂದು ಗ್ರಾಮದ ಗಡಿನಾಡ ಸಾಂಸ್ಕೃತಿಕ ಭವನದಲ್ಲಿ ಸ್ಥಳೀಯ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿಯಲ್ಲಿ ಮಾತನಾಡುತ್ತಾ, ಅವರು ವಿಶ್ವಕರ್ಮರಲ್ಲಿ ಶಿಲ್ಪಕೆತ್ತನೆ, ಕಮ್ಮಾರಿಕೆ, ಕಾಷ್ಟಕಲೆ, ಕಂಚಿನ ಕುಸರಿಕಲೆ ಮತ್ತು ಅಕ್ಕಸಾಲಿ ಕಲೆಗಳನ್ನು ಕರಗತ ಮಾಡಿಕೊಂಡು ಆ ಮೂಲಕ ಅದ್ಬುತ ಕಲಾಸೃಷ್ಟಿ ಮಾಡುವ ಜನ ಇವರಾಗಿದ್ದಾರೆ. ಸಾಂಸ್ಕೃತಿಕ ಕ್ಷೇತ್ರದಲ್ಲಿ […]

Continue Reading
IMG 20210926 WA0025

ಆನೇಕಲ್: ಸೂರ್ಯ ಎಲಿಗೆನ್ಸ್” ಬಹು ಮಹಡಿ ಕಟ್ಟಡ ಲೋಕಾರ್ಪಣೆ…!

“ಸೂರ್ಯ ಎಲಿಗೆನ್ಸ್” ಬಹು ಮಹಡಿ ಕಟ್ಟಡ ಲೋಕಾರ್ಪಣೆ: ವಿ ಸೋಮಣ್ಣ ಬೆಂಗಳೂರು ಸೆ. 26.( ಕರ್ನಾಟಕ ವಾರ್ತೆ) ಪ್ರಧಾನಮಂತ್ರಿಗಳ ಅವಾಸ್ ಯೋಜನೆಯಡಿ ಎಲ್ಲರಿಗೂ ಸೂರು ಕಲ್ಪಿಸುವಲ್ಲಿ ಬೆಂಗಳೂರು ನಗರ ಜಿಲ್ಲೆ ಮೊದಲು ಸ್ಥಾನದಲ್ಲಿದೆ ಎಂದು ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ವಿ . ಸೋಮಣ್ಣ ಹೇಳಿದರು. ಕರ್ನಾಟಕ ಗೃಹ ಮಂಡಳಿಯಿಂದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಚಂದಪುರ ಸೂರ್ಯನಗರದಲ್ಲಿ 1ನೇ ಹಂತದ ನೂತನವಾಗಿ ನಿರ್ಮಿಸಿಲಾಗಿರುವ ಸೂರ್ಯ ಎಲಿಗೆನ್ಸ್ […]

Continue Reading
IMG 20210925 WA0017

ತುಮಕೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪಿಸಲು ಅಗತ್ಯ ವ್ಯವಸ್ಥೆ….!

*ತುಮಕೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪಿಸಲು ಅಗತ್ಯ ವ್ಯವಸ್ಥೆ- ಸಿಎಂ ಸೂಚನೆ* ತುಮಕೂರು, ಸೆಪ್ಟೆಂಬರ್25: ಮುಂದಿನ ದಿನಗಳಲ್ಲಿ ತುಮಕೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪಿಸಲು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು. ತುಮಕೂರು ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ತುಮಕೂರಿನಲ್ಲಿ ಶನಿವಾರ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ […]

Continue Reading
IMG 20210923 WA0012

ಪಾವಗಡ:ಸಿ ಇ ಟಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ…

ಸಿ ಇ ಟಿ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಹೆಲ್ಪ್ ಸೊಸೈಟಿ ಸನ್ಮಾನ ಪಾವಗಡ ಸೆ 23 ಐ ಎ ಎಸ್, ಕೆ ಎ. ಎಸ್ ಪದವಿ ಪಡೆದು ಉನ್ನತ ಮಟ್ಟದ ಅಧಿಕಾರಿಗಲಾಗಿ ಜನಸೇವೆ ಮಾಡುವ ಅಭಿಲಾಸೆ ಹೊಂದುವಂತೆ ಡಿ. ಸಿ. ಸಿ. ಬ್ಯಾಂಕ್ ನಿರ್ದೇಶಕ ಟಿ.ನರಸಿಂಹಯ್ಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೆರೇಪಿಸಿದರು. ಪಾವಗಡ ಪಟ್ಟಣದ ಪುರಸಭೆ ಮಾಜಿ ಅಧ್ಯಕ್ಷರಾದ ಮಾನಂ ವೆಂಕಟಸ್ವಾಮಿ ನಿವಾಸದ ಆವರಣದಲ್ಲಿ ಹೆಲ್ಪ್ ಸೊಸೈಟಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದಲ್ಲಿ ವ ಲ್ಲೂರು […]

Continue Reading
20210921 142601 scaled

ಪಾವಗಡ: ಜಿಲ್ಲಾ ಪಂಚಾಯಿತಿ ,ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನ ಗೆಲ್ಲಬೇಕು…..!

 ಪಾವಗಡ:   ಬರುವಂತ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿಯಪಾವಗಡದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮುಖೇನ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ವಿಧಾನಸೌಧಕ್ಕೆ ಕರೆದುಕೊಂಡು ಹೋಗುತ್ತೇನೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ತಿಳಿಸಿದರು. ನಿನ್ನೆ ಪಾವಗಡ ತಾಲ್ಲೂಕು ದೊಡ್ಡಹಳ್ಳಿ ಸೇವೆ ಹಾಗೂ ಸಮರ್ಪಣಾ ಅಭಿಯಾನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 17ರಿಂದ ಅಕ್ಟೋಬರ್‌ 7ರ ವರೆಗೆ ಸೇವೆ ಹಾಗೂ ಸಮರ್ಪಣಾ ಅಭಿಯಾನದ ಮೂಲಕ […]

Continue Reading
IMG 20210922 WA0063

ಅವ್ಯವಸ್ಥೆಯ ದೋಮ್ಮತಮರಿ ಗ್ರಂಥಾಲಯಕ್ಕೆ ಹೆಲ್ಪ್ ಸೊಸೈಟಿ ವತಿಯಿಂದ ಕಾಯಕಲ್ಪ..!

ಅವ್ಯವಸ್ಥೆಯ ದೋಮ್ಮತಮರಿ ಗ್ರಂಥಾಲಯಕ್ಕೆ ಹೆಲ್ಪ್ ಸೊಸೈಟಿ ವತಿಯಿಂದ ಕಾಯಕಲ್ಪ. ಪಾವಗಡ ಸೆ 22 ಅವ್ಯವಸ್ಥೆಯಿಂದ ಕೂಡಿದ್ದ ದೋಮ್ಮತಮರಿ ಗ್ರಾಮಪಂಚಾಯಿತಿ ಸಾರ್ವಜನಿಕ ಗ್ರಂಥಾಲಯಕ್ಕೆ ಹೆಲ್ಪ್ ಸೊಸೈಟಿ ನೆರವನ್ನು ನೀಡಿ ಹೊಸ ಕಾಯಕಲ್ಪ ದಿಂದ ಇಂದು ಓದುಗರು ಖುಷಿಪಟ್ಟಾಂತಾಗಿದೆ ಎಂದು ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ತಿಳಿಸಿದರು. ದೋಮ್ಮತಮರಿ ಗ್ರಾಮಪಂಚಾಯಿತಿ ಸಾರ್ವಜನಿಕ ಗ್ರಂಥಾಲಯ ಅವ್ಯವಸ್ಥೆಯಿಂದ ಕೂಡಿದ್ದ ಬಗ್ಗೆ ಕೆಲವು ದಿನಗಳ ಹಿಂದೆ ಸಾರ್ವಜನಿಕರ ಮನವಿ ಮೇರೆಗೆ ಅಂದು ಸ್ಥಳಕ್ಕಾಗಮಿಸಿ ಸದರಿ ಗ್ರಂಥಾಲಯಕ್ಕೆ ನೆರವನ್ನು ನೀಡಿದ ಕಾಯಕಲ್ಪದ ಪಲವಾಗಿ ಗ್ರಂಥಾಲಯ […]

Continue Reading
IMG 20210918 WA0002

ಪಾವಗಡ: ಸಣ್ಣ ಸಮುದಾಯಗಳು ಮುಖ್ಯವಾಹಿನಿಗೆ ಬರಲಿ…!

ಸಣ್ಣ ಸಮುದಾಯಗಳು ಮುಖ್ಯವಾಹಿನಿಗೆ ಬರಲಿ ವೈ.ಎನ್.ಹೊಸಕೋಟೆ: ಸಣ್ಣ ಸಮುದಾಯಗಳು ಸಮಾಜದ ಮುಖ್ಯವಾಹಿನಿಗೆ ಬಂದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆಂಪು ರಾಜು ತಿಳಿಸಿದರು. ಗ್ರಾಮದ ಪಂಚಾಯತಿಯ ಆವರಣದಲ್ಲಿ ಶುಕ್ರವಾರ ಶ್ರೀ ದೇವಶಿಲ್ಪಿ ವಿಶ್ವಕರ್ಮ ಜಯಂತಿಯನ್ನು ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮುದಾಯವು ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮುಂದೆ ಬರಬೇಕಾಗಿದೆ ಇಂತಹ ಸಣ್ಣ ಸಮುದಾಯಗಳ ಪ್ರಗತಿ ಕಾಣಬೇಕಾದರೆ ಸರ್ಕಾರದ ಸಹಾಯ ಮತ್ತು ಸಹಕಾರ ಅಗತ್ಯವಾಗಿ ಬೇಕಾಗಿದೆ […]

Continue Reading
IMG 20210917 174104

ಮೊದಿ ಹುಟ್ಟು ಹಬ್ಬ: ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ…!

ಚಿತ್ರದುರ್ಗ: –  ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ 247 ಶಾಲಾ ಮಕ್ಕಳಿಗೆ ಬ್ಯಾಗ್ ಎಕ್ಸೈಜ್ ಮತ್ತು ಪೆನ್ನು ವಿತರಿಸಿದ ಕೇಂದ್ರ ಸಚಿವ ನಾರಾಯಣ ಸ್ವಾಮಿ. ಶಿಕ್ಷಣದಿಂದ ಮಾತ್ರ ಸಮಾಜ ಮತ್ತು ದೇಶದ ಅಭೀವೃಧ್ಧಿ ಸಾಧ್ಯ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ಎಂದ ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ. ನಾರಾಯಣ ಸ್ವಾಮಿ ಇಂದು ಪ್ರಧಾನಿ ನರೇಂದ್ರ ಮೊದಿರವರ 71 ಜನ್ಮದಿನವನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೊಗಿಹಟ್ಟಿ […]

Continue Reading