IMG 20210915 WA0033

ಪಾವಗಡ: ರಸ್ತೆ ಗುಂಡಿಗಳು ಸರಿಪಡಿಸುವಂತೆ ಮನವಿ….!

ಇಂಜಿನಿಯರ್ ದಿನಾಚರಣೆ ಅಂಗವಾಗಿ ಹೆಲ್ಪ್ ಸೊಸೈಟಿ ವತಿಯಿಂದ ಇಂಜಿನಿಯರ್ ಗಳಿಗೆ ಸನ್ಮಾನ ಪಾವಗಡ ರಸ್ತೆ ಗುಂಡಿಗಳು ಸರಿಪಡಿಸುವಂತೆ ಮನವಿ ಪಾವಗಡಸೆ 15 : ಮೈಸೂರಿನ ಪ್ರಖ್ಯಾತ ಜಾಲಸಾಗರ ಕನ್ನಂಬಾಡಿ ಕಟ್ಟೆಯನ್ನು ಕಟ್ಟಿಸಿದ ಹಾಗೂ ದೇಶಕಂಡ ಶ್ರೇಷ್ಠ ಇಂಜಿನಿಯರ್ ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಜನ್ಮದಿನ ಅಂಗವಾಗಿ ಇವರ ಜನ್ಮದಿನವನ್ನು ಇಂಜಿನಿಯರ್ ಗಳ ದಿನವೆಂದು ಆಚರಿಸಿ ಇಂಜಿನಿಯರ್ ಗಳನ್ನು ಗುರುತಿಸಿ ಸನ್ಮಾನಿಸುತ್ತಿರುವ ಹೆಲ್ಪ್ ಸೊಸೈಟಿ ಸೇವೆಗೆ ಅಭಾರಿ ಎಂದು ಪಾವಗಡ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಅನಿಲ್ […]

Continue Reading
IMG 20210909 WA0000 scaled

ಶಿಕ್ಷಕ ವೃತ್ತಿ ಎಂಬುದು ಜ್ಞಾನದ ಸಮುದ್ರ ಇದ್ದಂತೆ….!

ಶಿಕ್ಷಕ ವೃತ್ತಿ ಎಂಬುದು ಜ್ಞಾನದ ಸಮುದ್ರ ಇದ್ದಂತೆ: ಬಂಡೆಪ್ಪ ಖಾಶೆಂಪುರ್ ಬೀದರ್ (ಸೆ.08): ಶಿಕ್ಷಕ ವೃತಿ ಎಂಬುದು ಜ್ಞಾನದ ಸಮುದ್ರ ಇದ್ದಂತೆ. ಈ ವೃತಿಯಲ್ಲಿರುವ ಶಿಕ್ಷಕರು ಅದೆಷ್ಟೋ ಮಕ್ಕಳು ಇಂಜಿನಿಯರ್, ಡಾಕ್ಟರ್, ವಿಜ್ಞಾನಿಗಳು ಸೇರಿದಂತೆ ಇನ್ನಿತರೆ ಉನ್ನತ ಮಟ್ಟದ ಸ್ಥಾನಕ್ಕೆ ಹೋಗಲು ನೆರವಾಗಿದ್ದಾರೆ. ಈಗಿನ ತಂದೆ ತಾಯಿಗಳು ಕೂಡ ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುವ ಮೂಲಕ ಅವರನ್ನು ಶಿಕ್ಷಣವಂತರನ್ನಾಗಿ ಮಾಡಬೇಕಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು […]

Continue Reading
IMG 20210907 WA0000

ಪಾವಗಡ : ನೂತನ ಡಿಜಿಟಲ್ ಸೇವಾ ಕೇಂದ್ರ ಆರಂಭ…!

ನೂತನ ಡಿಜಿಟಲ್ ಸೇವಾ ಕೇಂದ್ರ ಆರಂಭ ಪಾವಗಡ: ವೈ ಎನ್ ಹೊಸಕೋಟೆಯ ಭೀಮನಕುಂಟೆ ರಸ್ತೆಯಲ್ಲಿ ಪಾವಗಡ ತಾಲ್ಲೂಕು ಸಮಗ್ರ ಸೇವಾಭಿವೃದ್ದಿ ಟ್ರಸ್ಟ್ ನ ವತಿಯಿಂದ ನೂತನ ಡಿಜಿಟಲ್ ಸೇವಾ ಕೇಂದ್ರವನ್ನು  ಟ್ರಸ್ಟ್ ನ ಮಾರ್ಗದರ್ಶಕರಾದ ರಾಘವೇಂದ್ರ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಯುವಶಕ್ತಿ ಒಂದಾದಾಗ ಮಾತ್ರ ಬದಲಾವಣೆ ಸಾಧ್ಯ. ನಾವು ಡಿಜಿಟಲ್ ಯುಗದಲ್ಲಿ ಇದ್ದೇವೆ. ಹಳ್ಳಿಯಲ್ಲಿ ನಡೆಯುವ ವಿಷಯವು ಸಾಮಾಜಿಕ ಜಾಲತಾಣಗಳ ಮೂಲಕ ದೇಶದಲ್ಲಿ ಸದ್ದು ಮಾಡುತ್ತದೆ. ಪಾವಗಡ ತಾಲ್ಲೂಕು ಸಮಗ್ರ ಸೇವಾಭಿವೃದ್ಧಿ ಟ್ರಸ್ಟ್ ನಿಮ್ಮ […]

Continue Reading
IMG 20210902 WA0026

ಪಾವಗಡ: ನಿರ್ಗತಿಕ ಮಹಿಳೆಗೆ ಮನೆ ಹಸ್ತಾಂತರ

ನಿರ್ಗತಿಕ ಮಹಿಳೆಗೆ ಮನೆ ಹಸ್ತಾಂತರ ವೈ.ಎನ್.ಹೊಸಕೋಟೆ: ಧಾನಗಳಲ್ಲಿ ಮಹಾದಾನ ಭೂಧಾನ ಎಂದು ವಾಲ್ಮೀಕಿ ನಿಡಗಲ್ ಆಶ್ರಮದ ಪೂಜ್ಯ ಶ್ರೀ ಸಂಜಯ್ ಕುಮಾರ ಸ್ವಾಮೀಜಿ ತಿಳಿಸಿದರು. ಗ್ರಾಮದ ಕಾಳಿದಾಸನಗರದಲ್ಲಿ ಮನೆ ಕಳೆದುಕೊಂಡಿದ್ದ ಹನುಮಕ್ಕ ಎಂಬ ವೃದ್ದೆಗೆ ನಟ ಪವನ್ ಕಲ್ಯಾಣ್ 50ನೇ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿಗಳು, ದಾನಿಗಳು ಹಾಗೂ ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಮಹಿಳೆಗೆ ಪುನರ್ ನಿರ್ಮಿಸಿದ ಮನೆ ಮನೆಯನ್ನು ಗುರುವಾರದಂದು ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಆಪತ್ತಿನಲ್ಲಿರುವವರಿಗೆ ಸ್ಪಂದಿಸುವುದೇ ಮಾನವಧರ್ಮ ಎಂದು ತಿಳಿಸಿದರು. ಕಷ್ಟ […]

Continue Reading
IMG 20210816 WA0044

ಪಾವಗಡ:ಕೊರೋನಾ ಮದ್ದು ವಿತರಣೆ….!

ಆನಂದಯ್ಯ ರವರ ಕೊರೋನಾ ಮದ್ದು ವಿತರಣೆ ವೈ.ಎನ್.ಹೊಸಕೋಟೆ : ಗ್ರಾಮದ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಆಂದ್ರಪ್ರದೇಶದ ಕೃಷ್ಣಪಟ್ಟಣಂ ನ ಆನಂದಯ್ಯ ರವರು ಸಿದ್ದಪಡಿಸಿರುವ ಕೊರೋನಾ ಮದ್ದನ್ನು ವಾಸವಿ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಮತ್ತು ಪ್ರಪಂಚ ಆರ್ಯವೈಶ್ಯ ಮಹಾಸಭಾದ ಸಹಯೋಗದಲ್ಲಿ ಸಾರ್ವಜನಿಕರಿಗೆ ಸೋಮವಾರದಂದು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಾಸವಿ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಅಧ್ಯಕ್ಷ ಇ.ವಿ.ಶ್ರೀಧರ್ ಮಾತನಾಡಿ ಸ್ಥಳೀಯ ಕೊರೋನಾ ಸಮಸ್ಯೆಯನ್ನು ಆನಂದಯ್ಯರವರ ಬಳಿ ವಿವರಿಸಿದಾಗ ಅವರು ಔಷದಿಯನ್ನು ಇಲ್ಲಿಗೆ ಕಳುಹಿಸಿ ಕೊಟ್ಟಿದ್ದಾರೆ. ಈ ಔಷದಿಯಿಂದ ಯಾವುದೇ […]

Continue Reading
IMG 20210815 092715 scaled

ಬೊಮ್ಮಸಂದ್ರ ಪುರಸಭೆ: 75 ನೇ ಸ್ವಾತಂತ್ರ್ಯಾದಿನಾಚರಣೆ….!

ಆನೇಕಲ್ ತಾಲ್ಲೂಕು  ಬೊಮ್ಮಸಂದ್ರ   ಪುರಸಭೆ ಕಚೇರಿಯಲ್ಲಿ 75 ನೇ ಸ್ವಾತಂತ್ರ್ಯದಿನಾಚರಣೆಯನ್ನು ಆಚರಿಸಲಾಯಿತು. ಪುರಸಭೆ ಅಧ್ಯಕ್ಷ ರಾದ ವಂಸತ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ರಾದ ಶ್ರೀನಿವಾಸ್ , ಸದಸ್ಯರು, ಸಿಬ್ಬಂದಿವರ್ಗ ಪಾಲ್ಗೊಂಡಿದ್ದರು.  

Continue Reading
IMG 20210806 WA0021

ಶ್ರೀ ಸಿದ್ಧಗಂಗಾ ಮಠಕ್ಕೆ ಮುಖ್ಯಮಂತ್ರಿಗಳ ಭೇಟಿ….!

ತುಮಕೂರು: ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಮಠದ ಆವರಣದಲ್ಲಿನ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆ ಸ್ಥಳಕ್ಕೆ ಭೇಟಿ ನಮನ ಸಲ್ಲಿಸಿದರು. ನಂತರ ಶ್ರೀ ಸಿದ್ದಲಿಂಗ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಮಂತ್ರ ಘೋಷದೊಂದಿಗೆ ಶ್ರೀಗಳು ಮುಖ್ಯಮಂತ್ರಿಗಳಿಗೆ ಶುಭಾಶೀರ್ವಾದ ಮಾಡಿದರು. ಗಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತೆಗೆಯಲಾಗಿದ್ದ ಭಾವಚಿತ್ರವನ್ನೇ ನೆನಪಿನ ಕಾಣಿಕೆಯಾಗಿ […]

Continue Reading
IMG 20210805 WA0018

ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ವಿತರಣೆ….!

*ಕೋವಿಡ್ ನಿಂದ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ₹1 ಲಕ್ಷ ಪರಿಹಾರ ವಿತರಿಸಿದ ಸಚಿವ ಡಾ.ಕೆ.ಸುಧಾಕರ್* *ಚಿಕ್ಕಬಳ್ಳಾಪುರದಲ್ಲಿ ಕೋವಿಡ್ 3 ನೇ ಅಲೆಯ ಆತಂಕವಿಲ್ಲ: ಸಚಿವ ಡಾ.ಕೆ.ಸುಧಾಕರ್* *ಮಕ್ಕಳ ವಿಶೇಷ ನಿಗಾ ಘಟಕ ಆರಂಭ* ಚಿಕ್ಕಬಳ್ಳಾಪುರ, ಆಗಸ್ಟ್ 5, ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣ ನಿಯಂತ್ರಣದಲ್ಲಿದ್ದು, ಮೂರನೇ ಅಲೆಯ ಆತಂಕವಿಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ನಿಂದ ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ನಿಂದ […]

Continue Reading
IMG 20210731 WA0006

ಪಾವಗಡ: ಪೋಲಿಸ್ ಪೇದೆಗಳಿಗೆ ಬೀಳ್ಕೊಡುಗೆ.,..

ವೈ.ಎನ್.ಹೊಸಕೋಟೆ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ದಪೇದಾರ್ ಪದ್ಮೇಗೌಡ, ಶಾಂತಕುಮಾರ್ ಪೇದೆಗಳಾದ ಶ್ರೀನಿವಾಸ, ನಾಗೇಶ್ ರವರಿಗೆ ಶುಕ್ರವಾರದಂದು ಠಾಣೆಯಲ್ಲಿ ಬೀಳ್ಕೊಡುಗೆ ಹಮ್ಮಿಕೊಳ್ಳಲಾಗಿತ್ತು. ಪಿ.ಎಸ್.ಐ ಭಾರತಿ ಮಾತನಾಡಿ ವರ್ಗಾವಣೆಗೊಂಡಿರುವ ಸಿಬ್ಬಂದಿ ಈ ಠಾಣೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಮುಂದಿನ ಠಾಣೆಗಳಲ್ಲಿ ಇದೇ ರೀತಿ ಉತ್ತಮ ಕರ್ತವ್ಯ ನಿರ್ವಹಿಸಿ ಹೆಸರು ಗಳಿಸಲಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಎ.ಎಸ್.ಐ ಗಳಾದ ಶಿವಣ್ಣ, ಹನುಮನಾಯ್ಕ, ಪೇದೆಗಳಾದ ಮಾಳಪ್ಪ, ಶೌಕತ್, ರಾಮಕೃಷ್ಣ, ರಾಘವೇಂದ್ರ, ಹನುಮೇಶ್, ಆನಂದ, ನವೀನ್, ಸದ್ದಾಂ ಇತರರು ಇದ್ದರು. […]

Continue Reading
IMG 20210730 WA0001

ಪಾವಗಡ: ಕಾರ್ಮಿಕ ಇಲಾಖೆಯಿಂದ ದಿನಸಿ ಕಿಟ್ ವಿತರಣೆ….!

ಕಾರ್ಮಿಕ ಇಲಾಖೆಯಿಂದ ದಿನಸಿ ಕಿಟ್ ವಿತರಣೆ ವೈಎನ್ ಹೊಸಕೋಟೆ: ಪ್ರತಿ ತಾಲ್ಲೂಕಿನಲ್ಲಿ ಕಾರ್ಮಿಕ ಕಛೇರಿ ಇದ್ದು, ಅಧಿಕಾರಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು. ಹೋಬಳಿಯ ಹೊಸದುರ್ಗದ ಭಂಭಂ ಬಾಬಾ ಆಶ್ರಮದಲ್ಲಿ ಗುರುವಾರ ಶ್ರೀ ಶಿರಡಿ ಸಾಯಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘವು ಹಮ್ಮಿಕೊಂಡಿದ್ದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ದಿನಸಿ ಕಿಟ್ಟು ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ತಾಲ್ಲೂಕು ಮಟ್ಟದಲ್ಲಿ ಕಾರ್ಮಿಕ ಇಲಾಖೆ ಕಾರ್ಯಾಲಯ ಆರಂಭವಾಗಿ ಕಾರ್ಮಿಕ ಅಧಿಕಾರಿಗಳು ಸ್ಥಳೀಯವಾಗಿ ಇರಬೇಕು. ಅದಕ್ಕಾಗಿ ಸರ್ಕಾರವು […]

Continue Reading