IMG 20210712 WA0008

ಪಾವಗಡ.ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಖಂಡಿಸಿ ‘ ಕೈ’ ಪ್ರತಿಭಟನೆ….!

ಪಾವಗಡ.ಪೆಟ್ರೋಲ್-ಡಿಸೇಲ್ ಬೆಲೆ ಹಾಗೂ ದಿನ ನಿತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ನಿಂದ ಬೃಹತ್ ಪ್ರತಿಭಟನೆ; ಕೆ ಪಿ ಸಿ ಸಿ ಅಧ್ಯಕ್ಷರಾದ ಡಿ_ಕೆ_ಶಿವಕುಮಾರ್ ರವರ ಹಾಗೂ ಮಾಜಿ ಡಿಸಿಎಂ ಡಾ_ಜಿ_ಪರಮೇಶ್ವರ್ ರವರ ಆದೇಶದ ಮೇರೆಗೆ ಹಾಗೂ ಪಾವಗಡ ಶಾಸಕರಾದ ವೆಂಕಟರಮಣಪ್ಪ ನವರ ಮಾರ್ಗದರ್ಶನದಲ್ಲಿ.ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷರಾದ ಹೆಚ್_ವಿ_ವೆಂಕಟೇಶ್ ರವರ ನೇತೃತ್ವದಲ್ಲಿ, ಪಾವಗಡ ಪಟ್ಟಣದ ಶ್ರೀ ಶನಿಮಹಾತ್ಮ ಸರ್ಕಲ್ ಮುಖಾಂತರ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವೃತ್ತದ ವರೆಗೆ ಎತ್ತಿನ ಗಾಡಿ ಹಾಗೂ ಸೈಕಲ್ ರಿಕ್ಷಾವನ್ನು […]

Continue Reading
IMG 20210711 WA0030

ಪಾವಗಡ:ಮನುಕುಲ ಆರೋಗ್ಯಕರವಾಗಿರಲು ಸಸ್ಯ ಸಂಪತ್ತು ಬೆಳಸಿ ಉಳಿಸಿ…

ಮನುಕುಲ ಆರೋಗ್ಯಕರವಾಗಿರಲು ಸಸ್ಯ ಸಂಪತ್ತು ಬೆಳಸಿ ಉಳಿಸಿ ಯೋಜನಾಧಿಕಾರಿ ನಂಜುಂಡಿ ಸಲಹೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪಾವಗಡ ತಾಲ್ಲೂಕು ಮುಗದಾಳ ಬೆಟ್ಟ ಗ್ರಾಮದ ರಾಷ್ಟ್ರ ಪ್ರಗತಿ ಪ್ರೌಢ ಶಾಲಾ ಆವರಣದಲ್ಲಿ ಸಸಿಗಳನ್ನು ಯೋಜನೆ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು ಪರಿಸರ ಸಂರಕ್ಷಣೆ ಮತ್ತು ವನ ಬೆಳೆಸುವುದು ದೇಶದ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಮತ್ತು ಮುಂದಿನ ಪೀಳಿಗೆಗೆ ನಾವು ಕೊಡುವ ಕೊಡುಗೆ ಎಂದರೆ ಸಸ್ಯ ಸಂಪತ್ತು ಕೊಡಬೇಕು ಅಂತಹ ವಾತಾವರಣ ಬೆಳೆದ ಮಕ್ಕಳು […]

Continue Reading
IMG 20210711 WA0028

ಪಾವಗಡ: ವಿಕಲಚೇತನ ವ್ಯಕ್ತಿಗೆ ಸೈಕಲ್ ಕೊಡುಗೆ…!

ಪಾವಗಡ.ನೊಂದವರ ಆಶಾ ಕಿರಣ ಪಾವಗಡ ತಾಲ್ಲೂಕು ಸಮಗ್ರ ಸೇವಾಭಿವೃದ್ಧಿ ಟ್ರಸ್ಟ್(ರಿ)“ಪಾವಗಡ ತಾಲ್ಲೂಕು ಸಮಗ್ರ ಸೇವಾಭಿವೃದ್ಧಿ ಟ್ರಸ್ಟ್(ರಿ) ಮಾರ್ಗದರ್ಶಕರಾದ ಶ್ರೀ ಎಸ್ ಆರ್ ರಾಘವೇಂದ್ರ ರವರು ಇಂದು ಲಿಂಗದಹಳ್ಳಿ ಗ್ರಾಮದ ಕೃಷ್ಣಪ್ಪ ಎನ್ನುವ ವಿಕಲಚೇತನ ವ್ಯಕ್ತಿಗೆ ಸೈಕಲ್ ಕೋಡಿಸಿದ್ದಾರೆ..ಒಂದು ಕಡೆ ಸಮಾಜದ ಕಟ್ಟ ಕಡೇಯ ಸಾಮಾನ್ಯ ವ್ಯಕ್ತಿಗೇ ಸೌಲಭ್ಯ ಕಲ್ಪಿಸಿ ವೈದ್ಯಕೀಯವಾಗಿ ಸ್ಪಂದಿಸ ಬೇಕು ಎನ್ನುವ ತುಡಿತದಿಂದ ಹುಟ್ಟಿದ ಪಾವಗಡ ತಾಲ್ಲೂಕು ಸಮಗ್ರ ಸೇವಾಭಿವೃದ್ಧಿ ಟ್ರಸ್ಟ್(ರಿ) ಅಂದರೇ ತಪ್ಪಲ್ಲ ಟ್ರಸ್ಟ್ ನ ಸೇವಾ ಮಾಣಿಕ್ಯದಾತರ ಸೇವಾ ಮನೋಭಾವನೆಯ ಸಹಕಾರದಿಂದ […]

Continue Reading
7 6 21 Homa and Pooja Rajata Bhavana 2

ಪಾವಗಡ: ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ರಜತ ಮಹೋತ್ಸವ

ಪಾವಗಡ:-  ಅತ್ಯಂತ ವಿಜೃಂಭಣೆಯಿಂದ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರಜತ ಮಹೋತ್ಸವ ಸಂಕೀರ್ಣದ ದೇವತಾ ಕಾರ್ಯಗಳು, ಹೋಮಾದಿಗಳು ನೆರವೇರಿದವು. ಎಲ್ಲಾ ದೇವತಾ ಕಾರ್ಯಗಳು ಶ್ರೀ ಶ್ರೀ ಮಾಧವಾಶ್ರಮ ಸ್ವಾಮೀಜಿ, ಪೀಠಾಧಿಪತಿಗಳು, ಶ್ರೀ ಕೋದಂಡಾಶ್ರಮ, ಹೆಬ್ಬೂರು ರವರ ಮಾರ್ಗದರ್ಶನದಲ್ಲಿ ನೆರವೇರಿದವು. ಮುಂಜಾನೆ ಆರಂಭವಾದ ಗಣ ಹೋಮ, ಸುದರ್ಶನ ಹೋಮ ಹಾಗೂ ಧನ್ವಂತರಿ ಹೋಮಗಳ ಜೊತೆಯಲ್ಲಿ ಶ್ರೀ ಲಲಿತಾರ್ಚನೆಯು ಶ್ರೀ ಚಕ್ರದ ಯಂತ್ರದ ಮೂಲಕ ನೆರವೇರಿದವು. ಶ್ರೀ ಸತ್ಯನಾರಾಯಣ ಹಾಗೂ ಅವರ ತಂಡ ಶ್ರೀ ಶ್ರೀ […]

Continue Reading
01b9b82f 7d95 4c73 a40f 35402a46fd5a

ಬೇಗೂರು: ಬಿಬಿಎಂಪಿ ಮಾಜಿ ಸದಸ್ಸ ಅಂಜನಪ್ಪ ಅವರ ಹುಟ್ಟುಹಬ್ಬ ಆಚರಣೆ

ಬೆಂಗಳೂರು ; ಬಿಬಿಎಂಪಿ ಮಾಜಿ ಸದಸ್ಯರಾದ ಅಂಜನಪ್ಪ ಅವರ ೫೩ ರನೇ ಹುಟ್ಟು ಹಬ್ಬವನ್ನು ಬಡವರಿಗೆ ಪುಡ್‌ ಕಿಟ್‌ ನೀಡುವ ಮೂಲಕ ವಿನೂತನವಾಗಿ ಅವರ ಅನುಪಸ್ಥಿಯಲಲ್ಲಿ ಅವರ ಸುಪುತ್ರ ಮೋಹನ್‌ ಹಾಗು ಅಭಿಮಾನಿಗಳು ಆಚರಿಸಿದರು. ಕೊರೊನಾ ಸಂಕಷ್ಡವನ್ನು ಅರಿತ ಅಂಜನಪ್ಪನವರ ಸುಪುತ್ರ ಮೊಹನ್‌ ಬೇಗೂರು ವ್ಯಾಪ್ತಿಯ ಬಿಬಿಎಂಪಿ ವಾರ್ಡ್‌ ನ ಕಟ್ಟಡ ಕಾರ್ಮಿಕರನ್ನು,ಶ್ರಮಿಕ ವರ್ಗದವರನ್ನು ಗುರುತಿಸಿ ಅವರಿಗೆ ಪುಡ್‌ ಕಿಟ್‌ ಗಳನ್ನು ಇವರದೆ ಆದ ಬಿಲ್‌ ರೈಟ್‌ ಮತ್ತು ಸಂಕಲ್ಪ ತಂಡದೊಂದಿಗೆ ಸೇರಿ ಉಚಿತ ದಿನಸಿ ಕಿಟ್‌ […]

Continue Reading
99f01f81 9d10 4440 8f3f 7d157800becc

ಶಾಂತಿಪುರ ಗ್ರಾಮಪಂಚಾಯತಿ: ಲಸಿಕೆ ತಾರತಮ್ಯ…!

ಆನೇಕಲ್ :- ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ತಾಲೂಕಿನಲ್ಲಿ ಕೊರೊನಾ ವ್ಯಾಕ್ಸಿನ್‌ ಲಭ್ಯತೆ ಹೇಗಿದೆ ಎಷ್ಡು ಜನರು ವ್ಯಾಕ್ಸಿನ್‌ ಪಡೆದಿದ್ದಾರೆ. ಇಲ್ಲಿ ಸಮಸ್ಯೆಗಳು ಏನಾದರು ಇದೆಯೆ …? ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಇಲಾಖೆ ಗಳ ಮಧ್ಯೆ ಹೊಂದಾಣಿಕೆ ಇದೆಯಾ…? ಪಂಚಾಯತಿ ಅಧ್ಯಕ್ಷರಿಗೆ – ಆಭಿವೃದ್ಧಿ ಅಧಿಕಾರಿಗೆ ವ್ಯಾಕ್ಸಿನ್‌ ನ ಪ್ರಸ್ತುತ ಪರಿಸ್ಥಿತಿ ತಿಳಿದಿದೆಯೆ……ಇಲ್ಲವೆ…?  ಅವರುಗಳು ತಮ್ಮ – ತಮ್ಮ ಬೇರೆ -ಬೇರೆ ವ್ಯವಹಾರಗಳಲ್ಲಿ ಮಗ್ನರಾಗಿದ್ದಾರಾ…? ಜನರ ಪಾಡೇನು….. ಸಪ್ತಸ್ವರ  ತಂಡ ದಿಂದ ಪಂಚಾಯತಿ ವಾರು ರಿಯಾಲಿಟಿ […]

Continue Reading
IMG 20210630 WA0023

ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿತರಣೆ….!

ಖಾಶೆಂಪುರ್: ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಚೆಕ್ ವಿತರಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ಬೀದರ್ (ಜೂ.30) ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟಿದ್ದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಖಾಶೆಂಪುರ್ (ಪಿ) ಗ್ರಾಮದ ಚಿದಾನಂದ (45)ರವರ ಕುಟುಂಬಕ್ಕೆ ಸರ್ಕಾರದಿಂದ ನೀಡಲಾದ ಐದು ಲಕ್ಷ ರೂ. ಚೆಕ್ ಅನ್ನು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ವಿತರಿಸಿದರು. ಬೀದರ್ ತಹಶಿಲ್ದಾರ ಗಂಗಮ್ಮ ನೇತೃತ್ವದಲ್ಲಿ ಬುಧವಾರ ಖಾಶೆಂಪುರ್ (ಪಿ) […]

Continue Reading
IMG 20210630 195901

ಬೆಂಗಳೂರನ್ನು ವಿಶ್ವದರ್ಜೆಯ ಹಸಿರು ನಗರವಾಗಿ ರೂಪಿಸಲು ನಮ್ಮ ಸರ್ಕಾರ ಬದ್ಧ…!

  ಬೆಂಗಳೂರನ್ನು ವಿಶ್ವದರ್ಜೆಯ ಹಸಿರು ನಗರವಾಗಿ ರೂಪಿಸಲು ನಮ್ಮ ಸರ್ಕಾರ ಬದ್ಧ- ಬಿ.ಎಸ್ ವೈ ಬೆಂಗಳೂರು, ಜೂನ್ 30 (ಕರ್ನಾಟಕ ವಾರ್ತೆ)ಬೆಂಗಳೂರಿನ ಜನರ ಜೀವನ ಮಟ್ಟದಲ್ಲಿ ಎಲ್ಲ ರೀತಿಯ ರೀತಿಯಲ್ಲಿಯೂ ಉತ್ಕøಷ್ಟತೆಯನ್ನು ಸಾಧಿಸುವ ಮೂಲಕ ಬೆಂಗಳೂರನ್ನು ವಿಶ್ವದರ್ಜೆಯ ನಗರವಾಗಿ ರೂಪಿಸುವುದರ, ಜೊತೆಗೆ ಹಸಿರು ಬೆಂಗಳೂರು ಎಂಬ ಹೆಗ್ಗಳಿಕೆಯನ್ನು ಕಾಪಾಡಿಕೊಳ್ಳಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಇಂದು “ಕಾಡುಗೋಡಿ ವೃಕ್ಷೋದ್ಯಾನ” , ಕನ್ನಮಂಗಲ “ಸಸ್ಯಶಾಸ್ತ್ರೀಯ ತೋಟ” ,ಕನ್ನಮಂಗಲ ಕೆರೆ ಉದ್ಘಾಟನಾ ಕಾರ್ಯಕ್ರಮ ಹಾಗೂ “ಎಲೆ […]

Continue Reading
IMG 20210629 WA0000

ಪಾವಗಡ: ಜೆಡಿ ಎಸ್ ಪ್ರತಿಭಟನೆ….!

  ಪಾವಗಡ.ಪೆಟ್ರೋಲ್‌, ಡೀಸೆಲ್‌, ವಿದ್ಯುತ್‌, ರಸಗೊಬ್ಬರ ಹಾಗೂ ದಿನ ನಿತ್ಯದ ವಸ್ತುಗಳ ಬೆಲೆ ಏರಿಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸೈಕಲ್ ಸವಾರಿ ಮಾಡುವ ಮೂಲಕ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ಜೆಡಿಎಸ್ ಪಕ್ಷದ ಮುಖಂಡರು ಸೋಮವಾರ ಭಾರಿ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಕೆ ಎಂ ತಿಮ್ಮರಾಯಪ್ಪ ಅವರ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಇಂದು ತಾಲೂಕು ತಹಶೀಲ್ದಾರ್ ಕಚೇರಿ ಎದುರು ಭಾರಿ […]

Continue Reading
DSC 5623 e1624889719232

Tumkur: ಬೆಳೆ ವಿವರ ದಾಖಲಿಸಲು ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ

ಬೆಳೆ ವಿವರ ದಾಖಲಿಸಲು ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ ತುಮಕೂರು (ಕವಾ)ಜೂ.28: ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ ತುರುವೇಕೆರೆ ಮತ್ತು ಕುಣಿಗಲ್ ತಾಲ್ಲೂಕುಗಳ ರೈತರು ಪೂರ್ವ ಮುಂಗಾರು ಹಂಗಾಮಿನಲ್ಲಿ ಬೆಳೆದ ತಮ್ಮ ಜಮೀನಿನ ಬೆಳೆ ವಿವರಗಳನ್ನು ದಾಖಲಿಸಲು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆÀ ಎಂದು ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ ತಿಳಿಸಿದ್ದಾರೆ. ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ ಖರೀದಿ ಮತ್ತು ಬೆಳೆ ಪರಿಹಾರ ಹಾಗೂ ಸರ್ಕಾರದ ಮತ್ತಿತರ ಯೋಜನೆಯ ಸವಲತ್ತುಗಳನ್ನು ಪಡೆಯಲು ಬೆಳೆ […]

Continue Reading