IMG 20250620 WA0033

ಪಾವಗಡ : “ಲೋಕಾ’ ದಾಳಿ ” ಎಲ್ಲಮ್ಮ – ರಾಧಮ್ಮ “ …..!

 ಯಾವ ಪುರುಷಾರ್ಥ  ಕ್ಕೆ ಲೋಕಾ ದಾಳಿ…..? ರಾಧಮ್ಮ ಅದೃಷ್ಯ  ಮಧ್ಯವರ್ತಿಗಳ ಹಾವಳಿ ರೈತರ ಜಮೀನು ಅಡಮಾನಕ್ಕೂ ಲಂಚ ಪಾವಗಡ:  ಉಪ ನೋಂದಣಾಧಿಕಾರಿಗಳ ಕಚೇರಿ ಮೇಲೆ ತುಮಕೂರು ಲೋಕಾಯುಕ್ತ ಅಧಿಕಾರಿಗಳ ತಂಡ  ಶುಕ್ರವಾರ ದಾಳಿ ನಡೆಸಿದೆ. ಕಚೇರಿಯಲ್ಲಿ ಲಂಚಾವತಾರ ತಾಂಡವಾಡುತ್ತಿದೆ, ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಕಚೇರಿಯ ಒಳಗೆ ಓಡಾಡಿ ಅಲ್ಲಲ್ಲಿ ಇದ್ದ ಕಡತಗಳನ್ನು ಪರಿಶೀಲನೆ ನಡೆಸಿ,  ಪ್ರಭಾರ  ಉಪನೋಂದಣಾಧಿಕಾರಿ ನಾಗರಾಜ್  ಹಾಗೂ ಕಚೇರಿ ಸಿಬ್ಬಂದಿಯಿಂದ ಮಾಹಿತಿ […]

Continue Reading
IMG 20250618 WA0015 scaled

ತುಮಕೂರು :ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ…..! 

ಸಮಾಜದ ಬದಲಾವಣೆ ಹೆಣ್ಣು ಮಕ್ಕಳಿಂದ ಸಾಧ್ಯ. ಪಾವಗಡ: ಸಮಾಜದಲ್ಲಿ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಬೇಕೆಂದು, ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಬೇಕೆಂದು ಜೆ.ಡಿ.ಎಸ್ ನ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಪಟ್ಟಣದ ಆಂಜನೇಯ ಶೆಟ್ಟಿ ಕಲ್ಯಾಣ ಮಂಟಪದ ಆವರಣದಲ್ಲಿ ಮಂಗಳವಾರ ತಾಲೂಕು ಜೆಡಿಎಸ್ ಘಟಕ ವತಿಯಿಂದ ಏರ್ಪಡಿಸಿದ್ದ ಜನರೊಂದಿಗೆ ಜನತಾದಳ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ಯಾವ ಪಕ್ಷವನ್ನು […]

Continue Reading
IMG 20250617 WA0013

Tumkur : ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್…!

* ಚಿಕ್ಕನಾಯಕನಹಳ್ಳಿಯ ಬುಕ್ಕಾಪಟ್ಟಣದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ನಿಖಿಲ್ ಕುಮಾರಸ್ವಾಮಿ * ಅಭಿವೃದ್ಧಿ ಹೆಸರಲ್ಲಿ ರಾಜ್ಯ ಸರ್ಕಾರ ಲೂಟಿ ಹೊಡೆಯುತ್ತಿದೆ * ಜೆಡಿಎಸ್ ಭವಿಷ್ಯ ಭದ್ರವಾಗಿದೆ, ಸುಭದ್ರವಾಗಿದೆ ಎಂದು ವಿರೋಧಿಗಳಿಗೆ ನಿಖಿಲ್ ಟಾಂಗ್  *  ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ-ನಿಖಿಲ್ ತುಮಕೂರು: ಜೆಡಿಎಸ್ ಭವಿಷ್ಯದ ಬಗ್ಗೆ ಯಾರು ತಲೆ ಕೆಡಿಸಕೊಳ್ಳಬೇಕಾಗಿಲ್ಲ ಭದ್ರವಾಗಿದೆ ಸುಭದ್ರವಾಗಿದೆ ಅದು ಕಾರ್ಯಕರ್ತರ ಕೈಯಲ್ಲಿದೆ ಎಂದು ನಿಖಿಲ್ ಕುಮಾರಸ್ವಾಮಿ ವಿರೋಧಿಗಳಿಗೆ ಟಾಂಗ್ ನೀಡಿದರು. ತುಮಕೂರಿನ ಚಿಕ್ಕನಾಯಕನಹಳ್ಳಿಯ ಬುಕ್ಕಾ ಪಟ್ಟಣದಲ್ಲಿ ಆಯೋಜಿಸಲಾಗಿದ್ದ […]

Continue Reading
IMG 20250606 WA0001

ಪಾವಗಡ : ಪರಿಸರದ ಬಗ್ಗೆ ಕಾಳಜಿ ಅತ್ಯವಶ್ಯ….!

 ಪರಿಸರದ ಬಗ್ಗೆ ಕಾಳಜಿ ಇರಬೇಕು.ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಮಾದೇಶ್ ಪಾವಗಡ: ಬಿಸಿಲಿನ ತಾಪ ಹೆಚ್ಚಿರುವಾಗ ಮರವನ್ನು ಹುಡುಕಾಡುವ ಬದಲು ಪ್ರತಿಯೊಬ್ಬರೂ ಗಿಡವನ್ನು ನೆಡಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಮಾದೇಶ್ ತಿಳಿಸಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಗುರುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಅರಣ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡೆಯಲಾಗುವುದೆಂದು, ಮರಗಳಿಲ್ಲದಿದ್ದರೆ ಉತ್ತಮ ಆಮ್ಲಜನಕ ದೊರೆಯಲು ಹೇಗೆ […]

Continue Reading
IMG 20250526 WA0020

ಪಾವಗಡ : ರಿಯಾಯಿತಿ ದರದಲ್ಲಿ ಶೇಂಗಾ ಬಿತ್ತನೆ ಬೀಜಗಳ ವಿತರಣೆ …!

ರಿಯಾಯಿತಿ ದರದಲ್ಲಿ ಶೇಂಗಾ ಬಿತ್ತನೆ ಬೀಜಗಳನ್ನು ವಿತರಣೆ  ಪಾವಗಡ: ಸರ್ಕಾರದ ವತಿಯಿಂದ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಶೇಂಗಾ ವಿತರಣೆ ಮಾಡುತ್ತಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಹೆಚ್. ವಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಎ.ಪಿ.ಎಂ.ಸಿ ಯಾರ್ಡ್ ಆವರಣದಲ್ಲಿ ಸೋಮವಾರ ಶೇಂಗಾ ಬಿತ್ತನೆ ಬೀಜಗಳ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ರೈತರಿಗೂ ಸಮಾನವಾಗಿ ಉತ್ತಮ ಗುಣಮಟ್ಟದ ಶೇಂಗಾ ಬಿತ್ತನೆ ಬೀಜಗಳನ್ನು ನೀಡಲಾಗುತ್ತಿದೆ ಎಂದರು. ರೈತರಿಗಾಗಿ 750 ಕ್ವಿಂಟಾಲ್ ಶೇಂಗಾ ಬೀಜ […]

Continue Reading
DSC 1983 scaled

ತುಮಕೂರು : ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ…..!

ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ-ಸಚಿವ ರಹೀಮ್ ಖಾನ್ ತುಮಕೂರು(ಕ.ವಾ.)ಮೇ.14: ನಗರ ಪ್ರದೇಶ ವ್ಯಾಪ್ತಿಯಲ್ಲಿ ಮನೆ, ನಿವೇಶನಗಳಿಗೆ ಎ-ಖಾತೆ ಮತ್ತು ಬಿ-ಖಾತೆ ಮಾಡಿಕೊಡುವ ಅವಧಿಯನ್ನು ಮತ್ತೆ 3 ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರ ಮನೆ, ನಿವೇಶನಗಳಿಗೆ ದಾಖಲಾತಿ […]

Continue Reading
1 scaled

ತುಮಕೂರು : ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ

 * ಜಿಲ್ಲೆಯಲ್ಲಿ ಮುಂದಿನ  2 ದಿನಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿ *ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಡೀಸಿ ಸೂಚನೆ ತುಮಕೂರು(ಕ.ವಾ.)ಮೇ.3: ಜಿಲ್ಲೆಯಲ್ಲಿ ವಿದ್ಯುತ್ ಶಾಕ್‍ನಿಂದಾಗಿ ನಾಲ್ವರ ಪ್ರಾಣ ಹಾನಿಯಾಗಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಅಗತ್ಯ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಇಂತಹ ಪ್ರಕರಣಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತೀವ್ರ ಗಾಳಿ-ಮಳೆಯಿಂದ […]

Continue Reading
IMG 20250503 WA0047

ತುಮಕೂರು :ಶಿಥಿಲಗೊಂಡಿರುವ ಕಟ್ಟಡಗಳನ್ನು ತೆರವಿಗಾಗಿ ನಿಯಮಾನುಸಾರ ಕ್ರಮ

ಶಿಥಿಲಗೊಂಡಿರುವ ಕಟ್ಟಡಗಳನ್ನು ತೆರವಿಗಾಗಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ಸೂಚನೆ ತುಮಕೂರು(ಕ.ವಾ.)ಮೇ.3: ಜಿಲ್ಲೆಯಲ್ಲಿರುವ ಅಂಗನವಾಡಿ, ಶಾಲಾ ಕಟ್ಟಡ, ಆವರಣ ಗೋಡೆ, ಶೌಚಾಲಯ ಸೇರಿದಂತೆ ಶಿಥಿಲಗೊಂಡಿರುವ ಹಾಗೂ ಬಳಕೆಗೆ ಯೋಗ್ಯವಲ್ಲದ ಕಟ್ಟಡಗಳನ್ನು ತೆರವುಗೊಳಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿಯಲ್ಲಿ ಶನಿವಾರ 2025-26ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ತಯಾರಿಕೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿಯ ಅನಿರ್ಬಂಧಿತ […]

Continue Reading
DSC 7815 scaled

ತುಮಕೂರು : ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ….!

ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ ತುಮಕೂರು(ಕ.ವಾ.)ಮೇ.3: ಜಿಲ್ಲೆಯಲ್ಲಿ ಮಳೆ-ಗಾಳಿಯಿಂದ ಹಾನಿಗೊಳಗಾದ ಮನೆ, ಜಾನುವಾರುಗಳ ಮಾಲೀಕರಿಗೆ 24 ಗಂಟೆಯೊಳಗಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಖಡಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ತೀವ್ರ ಮಳೆ-ಗಾಳಿಯಿಂದ ತೋಟ, […]

Continue Reading
b1 1 scaled

ತುಮಕೂರು : ಕಾಯಕವೇ ಕೈಲಾಸ ಎಂದು ಜಗತ್ತಿಗೆ ಸಾರಿದವರು ಜಗಜ್ಯೋತಿ ಬಸವೇಶ್ವರರು…..!

ಕಾಯಕವೇ ಕೈಲಾಸ ಎಂದು ಜಗತ್ತಿಗೆ ಸಾರಿದವರು ಜಗಜ್ಯೋತಿ ಬಸವೇಶ್ವರರು-ಎಸ್.ಆರ್.ಶಿವಶಂಕರ್ ತುಮಕೂರು:12ನೇ ಶತಮಾನದಲ್ಲಿ ದೇವನೊಬ್ಬ ನಾಮ ಹಲವು,ಕಾಯಕವೇ ಕೈಲಾಸ,ಪರಸ್ತ್ರೀ ಸಹೋದರಿಯ ಸಮ,ಪರಧನ ನಮ್ಮದಲ್ಲ,ದೇವನೊಬ್ಬ ನಾಮ ಹಲವು,ಕೆಲಸದಲ್ಲಿ ಮೇಲು ಕೀಳು ಅಂತ ಯಾವುದೂ ಇಲ್ಲ,ದುಡಿದು ತಿನ್ನುವ ಕೈಗಳೇ ಶ್ರೇಷ್ಠ,ವಿಶ್ವದ ಮೊದಲ ಪಾರ್ಲಿಮೆಂಟ್ ಎಂದು ಅನುಭವ ಮಂಟಪವನ್ನು ಸ್ಥಾಪಿಸಿ ಅಲ್ಲಿ ಎಲ್ಲಾ ಜಾತಿ ಜನಾಂಗದವರನ್ನು ಒಂದೆಡೆ ಸೇರಿಸಿ ಸಮಾಜದ ಹಲವು ಸಮಸ್ಯೆಗಳಿಗೆ ಚರ್ಚಿಸಿ ತಕ್ಷಣವೇ ಪರಿಹಾರ ಕಂಡುಕೊಂಡು ವಿಶ್ವದ ಶಕ್ತಿಯಾಗಿ ವಿಶ್ವದ ಜ್ಯೋತಿಯಾಗಿ ಬಾಳಿ ಬದುಕಿ ನಮಗೆ ಉತ್ತಮ ದಾರಿ ಕಲ್ಪಿಸಿದ್ದು […]

Continue Reading