28 6 21 Medicine to THO

ಪಾವಗಡ : “ವೈದ್ಯರ ನಡೆ ಹಳ್ಳಿಯ ಕಡೆ”

ವೈದ್ಯರ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ ಮುಂದುವರಿಕೆ   “ವೈದ್ಯರ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ ಇಂದು ಟಿ.ಎನ್.ಪೇಟೆ, ಹುಲಿಬೆಟ್ಟ ತಾಂಡ, ಬೊಮ್ಮತನಹಳ್ಳಿ, ಕುರುಬರಪಾಳ್ಯ, ದ್ಯಾಮಯ್ಯನಪಾಳ್ಯ, ಹನುಮಯ್ಯನಪಾಳ್ಯದಿಂದ ಆರಂಭವಾಯಿತು. ಈ ತಂಡವು ಪಾವಗಡ ತಾಲ್ಲೂಕಿನ ಅತ್ಯಂತ ಹಿಂದುಳಿದ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ಹಾಗೂ ಕೋವಿಡ್19ರ ಬಗ್ಗೆ ಎಲ್ಲ ರೀತಿಯ ಮಾಹಿತಿಗಳನ್ನು ನೀಡಲಿದ್ದಾರೆ. ಇದರೊಂದಿಗೆ ವೈದ್ಯಕೀಯ ತಪಾಸಣೆಯನ್ನೂ ಸಹ ನಡೆಸಲಿದ್ದಾರೆ. ಔಷಧೋಪಚಾರಗಳನ್ನು ನೀಡುತ್ತಾ ತಮ್ಮ ಸೇವಾ ಕಾರ್ಯವನ್ನು ಪಾವಗಡ ತಾಲ್ಲೂಕಿನಲ್ಲಿ ಪೂಜ್ಯ ಸ್ವಾಮಿ ಜಪಾನಂದಜೀ ರವರ […]

Continue Reading
9d34ed7d e104 4b09 8efb 9b6d06026ea5

Bangalore: ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬದವರಿಗೆ ಧನಸಹಾಯ…!

ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬದವರಿಗೆ ಸಚಿವರಾದ ಶ್ರೀ ಬೈರತಿ ಬಸವರಾಜ ಅವರಿಂದ ಧನಸಹಾಯ* ಬೆಂಗಳೂರು: ಜೂನ್ 27:- ಕೃಷ್ಣರಾಜ ಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ 115 ಬಡ ಕುಟುಂಬದವರಿಗೆ ತಲಾ ಒಂದು ಲಕ್ಷ ರೂಪಾಯಿಗಳ ಚೆಕ್ ಅನ್ನು ನಗರಾಭಿವೃದ್ಧಿ ಸಚಿವರು ಆದ ಬಿ.ಎ.ಬಸವರಾಜ ಅವರು ಹಲವು ಸಚಿವರುಗಳ ಸಮ್ಮುಖದಲ್ಲಿ ವಿತರಿಸಿದರು. ಕೆ.ಅರ್. ಪುರ ಸರ್ಕಾರಿ ಕಾಲೇಜು ಮೈದಾನದಲ್ಲಿ ಭಾನುವಾರ ಬೆಳಿಗ್ಗೆ ನಡೆದ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ‌ಬಸವರಾಜ ಅವರು ಕ್ಷೇತ್ರದ […]

Continue Reading
876fca31 a728 4457 b58e 42c71073fcb1

Congress: ಜನರ ಆಕ್ರೋಶ ಕಂಡು ಬಿಜೆಪಿಯವರಿಗೆ ಭಯ ಬಂದಿದೆ…!

ಜನರ ಆಕ್ರೋಶ ಕಂಡು ಬಿಜೆಪಿಯವರಿಗೆ ಭಯ ಬಂದಿದೆ; ಡಿ.ಕೆ. ಶಿವಕುಮಾರ್ ಇವು ಸಾವಲ್ಲ, ಕೊಲೆ. ಸರ್ಕಾರ ಮಾಡಿರುವ ಕೊಲೆ. ಈ ಕೊಲೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಕೋವಿಡ್ ನಿಂದ ಸತ್ತವರು 30 ಸಾವಿರ ಅಂತಾ ಸರ್ಕಾರ ಹೇಳುತ್ತಿದೆ. ಅದರೆ 3 ಲಕ್ಷ ಜನರ ಮರಣ ಪ್ರಮಾಣ ಪತ್ರ ಪಡೆಯಲಾಗಿದೆ ಚಾಮರಾಜನಗರ: – ರಾಜ್ಯ ಸರ್ಕಾರದ ದುರಾಡಳಿತ ಕಂಡು ಜನ ಆಕ್ರೋಶಗೊಂಡಿದ್ದಾರೆ. ಅವರ ಆಕ್ರೋಶಕ್ಕೆ ಹೆದರಿ ಬಿಜೆಪಿ ನಾಯಕರು ಜನರ ಬಳಿಗೆ ಹೋಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. […]

Continue Reading
7a17734f 5edc 4eb1 9915 167e1f889b0e

Bangalore: ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಆಚರಣೆ

ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ : ರಾಜ್ಯ ಸರ್ಕಾರವು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪ್ರತಿ ವರ್ಷ ಜೂನ್ 27 ರಂದು ಆಚರಿಸಲಾಗುತ್ತಿದೆ. ಅದರಂತೆ 512ನೇ ನಾಡ ಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ ಕೋವಿಡ್ ಹಿನ್ನಲೆಯಲ್ಲಿ ಸರಳವಾಗಿ ಬಿಬಿಎಂಪಿಯ ಕೇಂದ್ರ ಕಛೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಹಾಗೂ ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷೀದೇವಿ ಪ್ರತಿಮೆಗೆ ಇಂದು ಮಾನ್ಯ ಆಡಳಿತಗಾರರು ಶ್ರೀ ರಾಕೇಶ್ ಸಿಂಗ್ ಹಾಗೂ ಮಾನ್ಯ ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಮಾಲಾರ್ಪಣೆ ಹಾಗೂ […]

Continue Reading
school 1608116893

TUMKUR: ಜುಲೈ 1 ರಿಂದ ಶಾಲೆ ಪ್ರಾರಂಭ

ಜುಲೈ 1 ರಿಂದ ಶಾಲೆ ಪ್ರಾರಂಭ: ಜೂ. 30ರೊಳಗೆ ದಾಖಲಾತಿಗೆ ಸೂಚನೆ ತುಮಕೂರು(ಕವಾ)ಜೂ.26: ಜಿಲ್ಲೆಯಲ್ಲಿ ಜುಲೈ 1 ರಿಂದ ಶಾಲೆಗಳನ್ನು ಪ್ರಾರಂಭಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತಾಲಯ ಸೂಚಿಸಿದ್ದ ಹಿನ್ನೆಲೆಯಲ್ಲಿ ಈಗಾಗಲೇ ಜೂನ್ 21 ರಿಂದ ಆರಂಭಿಸಿರುವ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಯನ್ನು ಜೂ.30ರೊಳಗೆ ಪೂರ್ಣಗೊಳಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ನಂಜಯ್ಯ ಸೂಚಿಸಿದ್ದಾರೆ. ಎಲ್ಲಾ ಶಾಲಾ ಮುಖ್ಯ ಶಿಕ್ಷಕರು ಸಮೀಪದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಒಂದನೇ ತರಗತಿಗೆ ಅರ್ಹ ಮಕ್ಕಳ ಪಟ್ಟಿ ಪಡೆದು ಪೋಷಕರು ಹಾಗೂ […]

Continue Reading
edd6e688 3f8b 4931 bef0 5e40b6014856

ತುಮಕೂರು ಸ್ಮಾಟ್ ಸಿಟಿ  ಡಿಜಿಟಲ್ ಲೈಬ್ರರಿ ಮುಡಿಗೆ ಮೂರನೇ ಪ್ರಶಸ್ತಿ ಗರಿ

ತುಮಕೂರು ಸ್ಮಾಟ್ ಸಿಟಿ  ಡಿಜಿಟಲ್ ಲೈಬ್ರರಿ ಮುಡಿಗೆ ಮೂರನೇ ಪ್ರಶಸ್ತಿ ಗರಿ ತುಮಕೂರು(ಕವಾ) ಜೂ.26: ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರಮಟ್ಟದಲ್ಲಿ ಸ್ಮಾಟ್ರ್ಸಿಟಿ ಯೋಜನೆಗಳ 6ನೇ ವಾರ್ಷಿಕೋತ್ಸವ ನಿಮಿತ್ತ ನಡೆದ ಸ್ವರ್ಧೆಗಳಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಡಿಜಿಟಲ್ ಗ್ರಂಥಾಲಯಕ್ಕೆ 3ನೇ ಸ್ಥಾನ ದೊರಕಿದೆ. ತುಮಕೂರು ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಒಂದಾದ ಡಿಜಿಟಲ್ ಲೈಬ್ರರಿ ಯೋಜನೆಗೆ ಡಿಜಿಟಲ್ ಲೈಬ್ರರಿ ವಿಭಾಗದಲ್ಲಿ ಈ ಪ್ರಶಸ್ತಿ ಲಭಿಸಿದೆ. ಜೂನ್ 25ರಂದು ನಡೆದ ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ […]

Continue Reading
bmtc bus 25032020

ವಾರಾಂತ್ಯದ ಕರ್ಫ್ಯೂ ಸಮಯದಲ್ಲೂ ಬಿಎಂಟಿಸಿ ಸೇವೆ ಲಭ್ಯ

ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಬಿಎಂಟಿಸಿ ಸೇವೆಗಳ ಕಾರ್ಯಾಚರಣೆ ಬಗ್ಗೆ ಬೆ.ಮ.ಸಾ.ಸಂಸ್ಥೆಯಿಂದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಸಮರ್ಪಕ, ಹಾಗೂ ಸುರಕ್ಷಿತ ಸೇವೆಯನ್ನು ಒದಗಿಸುವುದು ಪ್ರಮುಖ ಧ್ಯೇಯವಾಗಿರುತ್ತದೆ. COVID-19 ನಿರ್ಬಂಧಗಳ ಸಡಿಲಿಕೆಯ ನಂತರ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಬೆನ್.ಮ.ಸಾ.ಸಂಸ್ಥೆಯು ಬಸ್ಸುಗಳ ಕಾರ್ಯಾಚರಣೆಯನ್ನು ದಿನಾಂಕ 21.06.2021 ರಿಂದ ಪ್ರಾರಂಭಿಸಿರುತ್ತದೆ. ರಾಜ್ಯ ಸರ್ಕಾರವು ದಿನಾಂಕ 25-06-2021 ಶುಕ್ರವಾರ ರಾತ್ರಿ 07:00 ರಿಂದ 28-06-2021 ಸೋಮವಾರ ಬೆಳಿಗ್ಗೆ 05:00ರವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿದೆ. ಸದರಿ ಅವಧಿಯಲ್ಲಿ, ದೈನಂದಿನ ವಸ್ತುಗಳಾದ ಹಾಲು,ತರಕಾರಿ,ದಿನಸಿ ಮತ್ತು ಔಷಧಾಲಯ […]

Continue Reading
koratagere 15 e1624636850866

ಕೊರಟಗೆರೆ 65 ಲಕ್ಷ ವೆಚ್ಚದ ಉಪನೋಂದಣಾಧಿಕಾರಿಗಳ ಕಚೇರಿಯ ನೂತನ ಕಟ್ಟಡದ ಉದ್ಘಾಟನೆ…!

65 ಲಕ್ಷ ವೆಚ್ಚದ ಉಪನೋಂದಣಾಧಿಕಾರಿಗಳ ಕಚೇರಿಯ ನೂತನ ಕಟ್ಟಡದ ಉದ್ಘಾಟನೆ ತುಮಕೂರು ಜೂ.25(ಕ.ವಾ): ಕೊರಟಗೆರೆ ತಾಲ್ಲೂಕಿನಲ್ಲಿ 2020-21ನೇ ಸಾಲಿನಲ್ಲಿ ಸುಮಾರು 8 ಕೋಟಿ ರಾಜಸ್ವ ಸಂಗ್ರಹಣೆ ಮತ್ತು ಪ್ರತಿ ವರ್ಷ 4ರಿಂದ5 ಸಾವಿರ ನೋಂದಣಿಯಾಗುತ್ತಿರುವ ಹಿನ್ನೆಲೆಯಲ್ಲಿ ಉಪನೋಂದಣಾಧಿಕಾರಿಗಳ ಕಚೇರಿಯ ನೂತನ ಕಟ್ಟಡ ನಿರ್ಮಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಆಶೋಕ ತಿಳಿಸಿದರು. ಕೊರಟಗೆರೆ ಪಟ್ಟಣದಲ್ಲಿಂದು ಉಪ ನೋಂದಣಿ ಕಚೇರಿಯ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ತಾಲೂಕಿಗೆ ಉಪ ನೋಂದಣಿ ಕಚೇರಿ ಅವಶ್ಯಕವಾಗಿದ್ದ ನಿಮಿತ್ತ 65 […]

Continue Reading
koratagere 5 e1624636482599

TUMKUR: ಪೋಡಿ, ಪಹಣಿ, ಮ್ಯುಟೇಶನ್‍ಗಳನ್ನು ಆನ್‍ಲೈನ್ ಮೂಲಕ ಪಡೆಯುವ ವ್ಯವಸ್ಥೆ ಜಾರಿಗೆ ಬರಲಿದೆ…!

ಕೋವಿಡ್ 3ನೇ ಅಲೆ ಮುಂಜಾಗ್ರತೆ; ಜಿಲ್ಲಾಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಮಕ್ಕಳ ಆಸ್ಪತ್ರೆ ತೆರೆಯಲು ಸೂಚನೆ ತುಮಕೂರು(ಕವಾ)ಜೂ.25: ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ತಗಲುವ ಸಂಭವವಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಮಕ್ಕಳ ಆಸ್ಪತ್ರೆ ತೆರೆಯಬೇಕೆಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಕೊರಟಗೆರೆಯಲ್ಲಿ ಉಪನೋಂದಣಿ ಕಛೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿದ ನಂತರ ಪ್ರವಾಸಿ ಮಂದಿರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ 3ನೇ ಅಲೆಯಲ್ಲಿ ಹೆಚ್ಚಾಗಿ ಮಕ್ಕಳಿಗೆ ಸೋಂಕು ತಗಲುವ […]

Continue Reading
ksrtc busstand 1 2 e1624636002845

TUMKUR- ಸ್ಮಾರ್ಟ್ ಸಿಟಿ:ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಲೋಕಾರ್ಪಣೆಗೊಳಿಸಿ…!

ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಲೋಕಾರ್ಪಣೆಗೊಳಿಸಿ: ಬಿ.ಎ. ಬಸವರಾಜ್ ತುಮಕೂರು(ಕವಾ)ಜೂ.25: ನಗರದಲ್ಲಿ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬ ಮಾಡದೆ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್(ಬೈರತಿ) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ಕ್ರೀಡಾಂಗಣ, ಕೆಸ್ಸಾರ್ಟಿಸಿ ಬಸ್ ನಿಲ್ದಾಣ, ಎಂಪ್ರೆಸ್ ಕಾಲೇಜು ಸೇರಿದಂತೆ ಗ್ರಂಥಾಲಯ ಕಾಮಗಾರಿಗಳ ವೀಕ್ಷಣೆ ಮಾಡಿದ ಸಚಿವರು, ಗುಣಮಟ್ಟ ಕಾಯ್ದುಕೊಂಡು ಕಾಮಗಾರಿಗಳನ್ನು ಮುಗಿಸುವಂತೆ […]

Continue Reading