581f875e 7204 4f4c aa17 9c1580dba13c

ಪೋಲೀಸ್‌ ಅಧಿಕಾರಿ ಅಮಾನತ್‌ ಗೆ ಕಾಂಗ್ರೆಸ್‌ ಆಗ್ರಹ…!

Genaral STATE

ಬೆಂಗಳೂರು ಮೇ ೨೧ :- ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಬೆಂಗಳೂರಿನಲ್ಲಿ ಗುರುವಾರ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಎಐಸಿಸಿ ಅಧ್ಯಕ್ಷರಾದ ‌ಶ್ರೀಮತಿ ಸೋನಿಯಾ ಗಾಂಧಿಯವರ ವಿರುದ್ಧ ಬಿಜೆಪಿ ಕಾರ್ಯಕರ್ತನೊಬ್ಬ ನೀಡಿರುವ ಸುಳ್ಳು ದೂರು ಆಧರಿಸಿ ಎಫ್ಐಆರ್ ದಾಖಲಿಸಿರುವ ಸಾಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯನ್ನು ಕೆಲಸದಿಂದ ಅಮಾನತು ಮಾಡಿ, ಅವರ ವಿರುದ್ಧ ಅಧಿಕಾರ ದುರುಪಯೋಗ ಕೇಸು ದಾಖಲಿಸುವಂತೆ ಒತ್ತಾಯಿಸಿತು. ಈ ಸಂದರ್ಭದಲ್ಲಿ ಸಿಎಂ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

758302ed e9e2 4605 b392 ffc60c552a8b                       fd23e6bd 8730 43ea bb3d 11a29258f53d