IMG 20210917 174104

ಮೊದಿ ಹುಟ್ಟು ಹಬ್ಬ: ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ…!

DISTRICT NEWS ತುಮಕೂರು

ಚಿತ್ರದುರ್ಗ: –  ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ 247 ಶಾಲಾ ಮಕ್ಕಳಿಗೆ ಬ್ಯಾಗ್ ಎಕ್ಸೈಜ್ ಮತ್ತು ಪೆನ್ನು ವಿತರಿಸಿದ ಕೇಂದ್ರ ಸಚಿವ ನಾರಾಯಣ ಸ್ವಾಮಿ.

ಶಿಕ್ಷಣದಿಂದ ಮಾತ್ರ ಸಮಾಜ ಮತ್ತು ದೇಶದ ಅಭೀವೃಧ್ಧಿ ಸಾಧ್ಯ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ಎಂದ ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ. ನಾರಾಯಣ ಸ್ವಾಮಿ ಇಂದು ಪ್ರಧಾನಿ ನರೇಂದ್ರ ಮೊದಿರವರ 71 ಜನ್ಮದಿನವನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೊಗಿಹಟ್ಟಿ ಗೊಲ್ಲರ ಹಟ್ಟಿ ಗ್ರಾಮದಲ್ಲಿ ಆಚರಿಸಿ ಸಭಾ ಕಾರ‍್ಯಕ್ರಮದಲ್ಲಿ ಮಾತನಾಡಿದರು.

IMG 20210917 174054
ಜೊಗಿ ಹಟ್ಟಿ ಗ್ರಾಮದ ಪ್ರಾರ್ಥಮಿಕ ಶಾಲೆಗೆ ಹೆಚ್ಚಿನ ಕೊಠಡಿಗಳನ್ನು ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ನೀಡುವ ಭರವಸೆ ನೀಡಿದ್ರು.
ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸರಕಾರಿ ಬಸ್ ಬಿಡುವಂತೆ ನಿರ್ದೇಶನ ನೀಡುವುದಾಗಿ ಹೇಳಿದರು.