IMG 20211007 WA0005 1

ನಾಡಹಬ್ಬ:.ಕಾವೇರಿ ತಾಯಿಗೆ ವಿಶೇಷ ಪೂಜೆ…!

Genaral STATE

ನಾಡಹಬ್ಬ. ಕಾವೇರಿ ತಾಯಿಗೆ ವಿಶೇಷ ಪೂಜೆ

ಮೈಸೂರು: ಕೃಷ್ಣರಾಜ ಸಾಗರ ಡ್ಯಾಮ್ ಬಳಿ ಇಂದು ಮುಂಜಾನೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಂಪತಿ ಸಮೇತ ಕಾವೇರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.

IMG 20211007 WA0011

ಪತ್ನಿ ಚನ್ನಮ್ಮ ಜತೆ ಸಿಎಂ ಸಾಂಪ್ರದಾಯಿಕ ಉಡುಗೆಯಾದ ರೇಷ್ಮೆ ಪಂಚೆ ಹಾಗೂ ಶರ್ಟ್ ತೊಟ್ಟು ಪೂಜೆ ಸಲ್ಲಿಸಿದರು.

ಸಕಲ ಧಾರ್ಮಿಕ ಸಂಪ್ರದಾಯದೊಂದಿಗೆ ದಂಪತಿಗಳು ಪೂಜೆ ಸಲ್ಲಿಸಿದರು. ನಂತರ ದಸರಾ ಉದ್ಘಾಟನೆಗಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು

IMG 20211007 WA0006

. ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್, ಬೈರತಿ ಬಸವರಾಜ್, ಸುನಿಲ್ ಕುಮಾರ, ಶಾಸಕ ಅರವಿಂದ ಬೆಲ್ಲದ ಮತ್ತು ಇತರರು ಉಪಸ್ಥಿತರಿದ್ದರು.

IMG 20211007 WA0004