images 1

ಪಾವಗಡ:ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ಸಹಾಯವಾಣಿ ಪ್ರಾರಂಭ.

DISTRICT NEWS ತುಮಕೂರು

ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ಸಹಾಯವಾಣಿ ಪ್ರಾರಂಭ..

ಪಾವಗಡ…. ಇಂದು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವಥ್ ನಾರಾಯಣರವರು ಎಸ್.ಎಸ್.ಎಲ್.ಸಿ ಮಕ್ಕಳಿಗೆ ಅನುಕೂಲವಾಗಲೆಂದು ಪರೀಕ್ಷಾ ಸಹಾಯವಾಣಿಯನ್ನು ಪ್ರಾರಂಭಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು, 28/3/22 ರಿಂದ 11/4/22 ವರೆಗೂ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ನಡೆಯುತ್ತವೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ, ಯಾವುದೇ ಗೊಂದಲಗಳು, ಸಮಸ್ಯೆಗಳು, ಸಂಭವಿಸಿದರೆ, ಅದರ ಪರಿಹಾರಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪರೀಕ್ಷಾ ಸಹಾಯವಾಣಿ ಪ್ರಾರಂಭಿಸುವುದಾಗಿ ತಿಳಿಸಿ. ಪೋಷಕರು ,ವಿದ್ಯಾರ್ಥಿಗಳು ಈ ಕೆಳಗಿನ ಅಧಿಕಾರಿಗಳಿಗೆ ಫೋನ್ ಮಾಡಿ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು ಎಂದು ತಿಳಿಸಿದ್ದಾರೆ. 1. ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವಥ್ ನಾರಾಯಣ. ಮೊಬೈಲ್ ನಂಬರ್ 9880541556, 9480695 357. 2.. ಎಸ್.ಎಸ್.ಎಲ್.ಸಿ.ನೋಡಲ್ ಅಧಿಕಾರಿ ಶಿವಮೂರ್ತಿ ನಾಯಕ್, ಮೊಬೈಲ್ 9972602868,. 3. …ಇಸಿಓ ಶಿವಕುಮಾರ್ ಮೊಬೈಲ್ 9740107467