IMG 20221116 WA0049

ಪಾವಗಡ:ಕೆಎಸ್ಆರ್ ಟಿಸಿ ಬಸ್ – ಬೈಕ್ ಡಿಕ್ಕಿ ವ್ಯಕ್ತಿ ಸಾವು…!

DISTRICT NEWS ತುಮಕೂರು

ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ವ್ಯಕ್ತಿ ಸಾವು

ಪಾವಗಡ.. ಕೆಎಸ್ಆರ್ ಟಿಸಿ ಬಸ್ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ತಿಮ್ಮಾಪುರ ಗೇಟ್ ಬಳಿ ಬುಧವಾರ ನಡೆದಿದೆ.

ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದ ಪವನ್ ಕುಮಾರ್ (25) ಮೃತ ದುರ್ದೈವಿ.

IMG 20221116 WA0050

ತಿಮ್ಮಮ್ಮನ ಹಳ್ಳಿ ಕಡೆಯಿಂದ ಪಟ್ಟಣಕ್ಕೆ ದ್ವಿಚಕ್ರ ವಾಹನದಲ್ಲಿ ಬರುವಾಗ ಕರ್ನಾಟಕ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.
ಪಾವಗಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತಿಯ ಸಾವಿನಿಂದ ಮನನೊಂದ ಪತ್ನಿ ಆತ್ಮಹತ್ಯೆ.

ಪಾವಗಡ.. ಪತಿಯ ಸಾವಿನಿಂದ ಮನನೊಂದ ಪತ್ನಿ ಬುಧುವಾರ ಪಟ್ಟಣದ ಬಾಬಯ್ಯನ ಗುಡಿ ಬೀದಿ ಬಳಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.
ಮೃತರು ಪಟ್ಟಣದ ಬಾಬಯ್ಯನ ಗುಡಿ ಬೀದಿಯ ಲಕ್ಷ್ಮಿಕಾಂತಮ್ಮ(28) ಎಂದು ತಿಳಿದು ಬಂದಿದೆ.
ಪಾವಗಡ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.