1688567416593 IMG 20230302 WA0062

ಪಾವಗಡ: ಜುಲೈ 8ಕ್ಕೆ ಲೋಕ್ ಅದಾಲತ್….!

DISTRICT NEWS ತುಮಕೂರು

ಜುಲೈ 8ಕ್ಕೆ ಲೋಕ್ ಅದಾಲತ್.

ಪಾವಗಡ : ಜುಲೈ 8ರಂದು ಪಟ್ಟಣದ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ನಡೆಯಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ ಎಸ್ ಹರಿಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ 

ಲೋಕ ಅದಾಲತ್ ನಲ್ಲಿ ರಾಜಿ ಮುಖಾಂತರ ಕೇಸ್ಗಳನ್ನು ಬಗೆ ಹರಿಸಿಕೊಳ್ಳಬಹುದೆಂದು .

ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು, ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಅಧ್ಯಕ್ಷತೆಯಲ್ಲಿ 14/06/23 ರಂದು ನಡೆದ ಸಭೆಯ ನಡಾವಳಿಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಈ ಚಲನ್ನಿನಲ್ಲಿ ದಿನಾಂಕ 11/02/23 ರ ಒಳಗೆ  ದಾಖಲಾಗಿರುವ ಪಕರಣಗಳಿಗೆ ಮಾತ್ರ ಅನ್ವಯವಾಗುವಂತೆ.    ಪೊಲೀಸ್ ಇಲಾಖೆಯ ಸಂಚಾರಿ ಈ ಚಲನ್ನಲ್ಲಿ ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇಕಡ 50% ರಿಯಾಯಿತಿ ನೀಡಲಾಗುವುದೆಂದು  ತಿಳಿಸಿದ್ದಾರೆ.

ಜುಲೈ 8ಕ್ಕೆ ಲೋಕ್ ಅದಾಲತ್.

ಪಾವಗಡ : ಜುಲೈ 8ರಂದು ಪಟ್ಟಣದ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ನಡೆಯಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ ಎಸ್ ಹರಿಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ 

ಲೋಕ ಅದಾಲತ್ ನಲ್ಲಿ ರಾಜಿ ಮುಖಾಂತರ ಕೇಸ್ಗಳನ್ನು ಬಗೆ ಹರಿಸಿಕೊಳ್ಳಬಹುದೆಂದು .

ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು, ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಅಧ್ಯಕ್ಷತೆಯಲ್ಲಿ 14/06/23 ರಂದು ನಡೆದ ಸಭೆಯ ನಡಾವಳಿಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಈ ಚಲನ್ನಿನಲ್ಲಿ ದಿನಾಂಕ 11/02/23 ರ ಒಳಗೆ  ದಾಖಲಾಗಿರುವ ಪಕರಣಗಳಿಗೆ ಮಾತ್ರ ಅನ್ವಯವಾಗುವಂತೆ.    ಪೊಲೀಸ್ ಇಲಾಖೆಯ ಸಂಚಾರಿ ಈ ಚಲನ್ನಲ್ಲಿ ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇಕಡ 50% ರಿಯಾಯಿತಿ ನೀಡಲಾಗುವುದೆಂದು  ತಿಳಿಸಿದ್ದಾರೆ.