IMG 20230715 WA0041

ಪಾವಗಡ : ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸೂಚನೆ…!

DISTRICT NEWS ತುಮಕೂರು

ಜನರ ಸಮಸ್ಯೆಗಳಿಗೆ ಸ್ಪಂದಿಸಿ.

ಪಾವಗಡ :  ಪಟ್ಟಣದ ತಾಲೂಕು ಕಚೇರಿಯಲ್ಲಿ ಏರ್ಪಡಿಸಿದ್ದ ಟಾಸ್ಕ್ ಪೋರ್ಸ್(Task Force) ಸಮಿತಿಯ ಸಭೆ ನಡೆಸಿ ತಾಲೂಕಿನಲ್ಲಿ ನೀರಿನ ಸಮಸ್ಯೆ ಉದ್ಭವ ಆಗದಂತೆ ಮತ್ತು ಜನತೆಗೆ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವಂತೆ ಶಾಸಕ ಎಚ್ ವಿ ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು. 

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಸುಜಾತ, ತಾಲೂಕು ಪಂಚಾಯಿತಿ  ಕಾರ್ಯನಿರ್ವಹಣಾಧಿಕಾರಿಗಳಾದ. ಶಿವರಾಜಯ್ಯ. ಪುರಸಭೆಯ ಮುಖ್ಯ ಅಧಿಕಾರಿ ಶಂಶುದ್ದೀನ್ , ಗ್ರೇಡ್ 2 ತಹಶೀಲ್ದಾರ್ ಎನ್ ಮೂರ್ತಿ. ಪಶುಸಂಗೋಪನಾ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಬೆಸ್ಕಾಂ.

 ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.