Karnataka : | ವಿಧಾನಸಭೆ ಅಧಿವೇಶನದ ನೇರಪ್ರಸಾರ
ಬೆಂಗಳೂರು: ಪರಿಶಿಷ್ಟ ಪಂಗಡಗಳ ನಿಗಮದ (ST corporation) ಹಗರಣಕ್ಕೆ ಸಂಬಂಧಿಸಿದಂತೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸದಸ್ಯರ ಪ್ರತಿಭಟನೆ ಇಂದು ಸಹ ಮುಂದುವರೆದಿದೆ.
Karnataka : | ವಿಧಾನಸಭೆ ಅಧಿವೇಶನದ ನೇರಪ್ರಸಾರ
ಬೆಂಗಳೂರು: ಪರಿಶಿಷ್ಟ ಪಂಗಡಗಳ ನಿಗಮದ (ST corporation) ಹಗರಣಕ್ಕೆ ಸಂಬಂಧಿಸಿದಂತೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸದಸ್ಯರ ಪ್ರತಿಭಟನೆ ಇಂದು ಸಹ ಮುಂದುವರೆದಿದೆ.