IMG 20201015 184041

ಭೀಮಾನದಿ ಪಾತ್ರದ 148 ಗ್ರಾಮಗಳಿಗೆ ಎಚ್ಚರಿಕೆ….!

DISTRICT NEWS

ಮಹಾರಾಷ್ಟ್ರ ಹಾಗೂ ಕರ್ನಾಟಕದ ಹಲವು ಭಾಗಗಳಲ್ಲಿ ಸುರಿಯುತ್ತಿರುವ ಮಳೆಗೆ ಜಲಾಶಯಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು.ಕಲಬುರಗಿ ಜಿಲ್ಲೆಯ ಭೀಮಾನದಿ ಪಾತ್ರದ 148 ಗ್ರಾಮಗಳಿಗೆ ಎಚ್ಚರಿಕೆ

IMG 20201015 WA0025

ಮಹಾರಾಷ್ಟ್ರ ದ ಡ್ಯಾಂಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದ್ದು, ಇನ್ನು 7,50,000 ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ ಇದೆ.

IMG 20201015 184036
ಜೇವರ್ಗಿ, ಚಿತ್ತಾಪುರ,ಅಫ್ಜಲ್ ಪುರ ಹಾಗೂ ಸೇಡಂ ತಾಲ್ಲೂಕುಗಳಲ್ಲಿ ಕಟ್ಟೆಚ್ಚರ.
ಭೀಮಾ ನದಿತೀರದ ಹಾಗೂ ಹಿನ್ನೀರಿನ ಜನತೆ ಸುರಕ್ಷಿತವಾಗಿರುವ ಎತ್ತರದ ಪ್ರದೇಶಕ್ಕೆ ತೆರಳಲು    ಸೂಚಿಸಿದ್ದಾರೆಒ

ಟ್ಟು 148 ಗ್ರಾಮಗಳ ಸ್ಥಳಾಂತರಕ್ಕೆ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ಬಾ ಆದೇಶಿಸಿದ್ದಾರೆ