7e1bea76 f2ab 4918 b1ac 13d5c0f0da8f

ವಲಸೆ ಕಾರ್ಮಿಕರ ವೆಚ್ಚ ಸರ್ಕಾರವೇ ಭರಿಸಲಿದೆ- ಡಾ.ಕೆ.ಸುಧಾಕರ್

ಅಧಿಕೃತ ಚಿಕ್ಕಬಳ್ಳಾಪುರ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ  ಅರಮನೆ ಮೈದಾನದಲ್ಲಿ ಜನದಟ್ಟಣೆ ಗಮನಿಸಿ, ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಯಂತ್ರಿಸಿ, ಜನರಿಗೆ ಸಮಾಧಾನ ಹೇಳಿದ ವೈದ್ಯಕೀಯ ಶಿಕ್ಷಣ ಸಚಿವರು ಬೆಂಗಳೂರು ಮೇ, 23, 2020:  ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ಒಡಿಶಾ ಮತ್ತು ಈಶಾನ್ಯ ರಾಜ್ಯಗಳ ವಲಸೆ ಕಾರ್ಮಿಕರು ಭಾರಿ ಸಂಖ್ಯೆಯಲ್ಲಿ ಆಗಮಿಸಿ ಗೊಂದಲ ಉಂಟಾಗಿದ್ದನ್ನು ಗಮನಿಸಿ ವೈದ್ಯಕೀಯ ಶಿಕ್ಷಣ ಸಚಿವರೇ ಖುದ್ದು ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ ಘಟನೆ ಶನಿವಾರ ಅರಮನೆ ಮೈದಾನದ ಬಳಿ ನಡೆಯಿತು. ಇಲ್ಲಿ ನೆರೆದಿದ್ದ ಜನರುದ್ದೇಶಿಸಿ […]

Continue Reading