District News

WhatsApp Image 2026 06 08 at 5.58.04 PM

ಪಾವಗಡ : ತುಮಕೂರು-ರಾಯದುರ್ಗ ರೈಲ್ವೆ ಯೋಜನೆ; ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ…..!

ತುಮಕೂರು-ರಾಯದುರ್ಗ ರೈಲ್ವೆ ಯೋಜನೆ; ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಉಪಮುಖ್ಯಮಂತ್ರಿ ಸೂಚನೆ ತುಮಕೂರು(ಕ.ವಾ.)ಜೂ.8: ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯ ಸಂಬಂಧಿಸಿದಂತೆ ಪಾವಗಡದಿಂದ ತುಮಕೂರುವರೆಗಿನ ಕಾಮಗಾರಿಯನ್ನು ವರ್ಷದೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಿರುವುದಾಗಿ ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ತಿಳಿಸಿದ್ದಾರೆ. ತುಮಕೂರು-ರಾಯದುರ್ಗ ರೈಲ್ವೆ ಮಾರ್ಗದ ಪಾವಗಡ ರೈಲು ನಿಲ್ದಾಣ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿದ ಅವರು, ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಬಳ್ಳಾರಿಯಿಂದ ಪಾವಗಡದವರೆಗೆ ಪ್ರಾಯೋಗಿಕವಾಗಿ […]

Sports

IMG 20260317 WA0003

Karnataka : 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್

ಕಿಶನ್ ಆರ್ ಮತ್ತು ಪ್ರೀಮಲ್ ಜೆ ಚಾಂಪಿಯನ್  ಕಿರೀಟಧಾರಿಗಳು ಬೆಂಗಳೂರು : ಕರ್ನಾಟಕದ ಮಾಜಿ ರಾಷ್ಟ್ರೀಯ ಚಾಂಪಿಯನ್ ಕಿಶನ್ ಆರ್ ಅವರು ಅಮೀಬಾ, ಚರ್ಚ್ ಸ್ಟ್ರೀಟ್, ಬೆಂಗಳೂರಿನಲ್ಲಿ ಇಂದು ಅಂತ್ಯಗೊಂಡ ಎಆರ್‌ಸಿ 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ತಮ್ಮ ಎರಡನೇ ರಾಷ್ಟ್ರೀಯ ಪಟ್ಟವನ್ನು ಗೆದ್ದಿದ್ದಾರೆ. ಮಹಿಳಾ ವಿಭಾಗದಲ್ಲಿ ಕರ್ನಾಟಕದ ಪ್ರೀಮಲ್ ಜೆ ತಮ್ಮ ಮೊದಲ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದು, ಈ ವಿಭಾಗದಲ್ಲಿ ಕರ್ನಾಟಕಕ್ಕೆ 15 ವರ್ಷಗಳ ನಂತರದ ವಿಜಯವನ್ನು ಸಾಧಿಸಿದರು. ಎರಡು ಗೇಮ್‌ಗಳ […]

Follow Us

Advertisement

videos

karnataka Congress protest