District News

IMG 20260416 WA0012

ಪಾವಗಡ : ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಗರಿಕರಿಗೆ ಸಮರ್ಪಕ ಸೇವೆ ಸಿಗುತ್ತಿಲ್ಲ….!

ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಗರಿಕರಿಗೆ ಸಮರ್ಪಕ ಸೇವೆ ಸಿಗುತ್ತಿಲ್ಲ: ವಕೀಲ ರಮೇಶ್ ಆರೋಪ. ಪಾವಗಡ : ತಾಲ್ಲೂಕಿನ ಜನತೆಗಾಗಿ ದೊಡ್ಡಮಟ್ಟದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಗರಿಕರಿಗೆ ಸಮರ್ಪಕ ಸೇವೆ ಸಿಗುತ್ತಿಲ್ಲ: ವಕೀಲ ರಮೇಶ್ ಆರೋಪ. ಪಾವಗಡ : ತಾಲ್ಲೂಕಿನ ಜನತೆಗಾಗಿ ದೊಡ್ಡಮಟ್ಟದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮತ್ತು ಸಾರ್ವಜನಿಕ ಆಸ್ಪತ್ರೆ ಇದ್ದರೂ ಜನತೆಗೆ ಗುಣಮಟ್ಟದ ಚಿಕಿತ್ಸೆ ಸಿಗುತ್ತಿಲ್ಲ. ಹಾಗಾಗಿ ಜನರು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆ ಹೋಗಬೇಕಾಗಿದೆ ಎಂದು ಅಟ್ರಾಸಿಟಿ ಕಮಿಟಿಯ ಸದಸ್ಯ ಹಾಗೂ ವಕೀಲರಾದ ರಮೇಶ್ ಆರೋಪಿಸಿದ್ದಾರೆ. ಪಟ್ಟಣದ […]

Sports

IMG 20260317 WA0003

Karnataka : 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್

ಕಿಶನ್ ಆರ್ ಮತ್ತು ಪ್ರೀಮಲ್ ಜೆ ಚಾಂಪಿಯನ್  ಕಿರೀಟಧಾರಿಗಳು ಬೆಂಗಳೂರು : ಕರ್ನಾಟಕದ ಮಾಜಿ ರಾಷ್ಟ್ರೀಯ ಚಾಂಪಿಯನ್ ಕಿಶನ್ ಆರ್ ಅವರು ಅಮೀಬಾ, ಚರ್ಚ್ ಸ್ಟ್ರೀಟ್, ಬೆಂಗಳೂರಿನಲ್ಲಿ ಇಂದು ಅಂತ್ಯಗೊಂಡ ಎಆರ್‌ಸಿ 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ತಮ್ಮ ಎರಡನೇ ರಾಷ್ಟ್ರೀಯ ಪಟ್ಟವನ್ನು ಗೆದ್ದಿದ್ದಾರೆ. ಮಹಿಳಾ ವಿಭಾಗದಲ್ಲಿ ಕರ್ನಾಟಕದ ಪ್ರೀಮಲ್ ಜೆ ತಮ್ಮ ಮೊದಲ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದು, ಈ ವಿಭಾಗದಲ್ಲಿ ಕರ್ನಾಟಕಕ್ಕೆ 15 ವರ್ಷಗಳ ನಂತರದ ವಿಜಯವನ್ನು ಸಾಧಿಸಿದರು. ಎರಡು ಗೇಮ್‌ಗಳ […]

Follow Us

Advertisement

videos

karnataka Congress protest