District News

IMG 20260828 WA0001

ಪಾವಗಡ : ಕೊಲೆಯನ್ನು ಅಪಘಾತ ಎಂದು ಬಿಂಬಿಸಿದ ಪೋಲೀಸರು….?

ಕೊಲೆಯನ್ನು ಅಪಘಾತವೆಂದು ಬಿಂಬಿಸಲಾಗಿದೆ ಎಂದು ಆರೋಪಿಸಿ ಕುಟುಂಬಸ್ಥರ ಪ್ರತಿಭಟನೆ. ಪಾವಗಡ:: ಆಗಸ್ಟ್ 7 ರಂದು ತಾಲ್ಲೂಕಿನ ಪಳವಳ್ಳಿ ಗ್ರಾಮದ ಸಮೀಪದ ಸಪ್ಪಲಮ್ಮ ದೇವಸ್ಥಾನದ ಬಳಿ, ಪಳವಳ್ಳಿ ಗ್ರಾಮದ ಚಂದ್ರಶೇಖರ್ (28) ಅವರನ್ನು ಪೂರ್ವಯೋಜಿತವಾಗಿ ಹಲ್ಲೆ ಮಾಡಿದ್ದು, ಅದನ್ನು ಅಪಘಾತ ಎಂದು ಬಿಂಬಿಸಲಾಗಿದೆ ಎಂದು ಆರೋಪಿಸಿ, ಮೃತ ಚಂದ್ರಶೇಖರ್ ಕುಟುಂಬಸ್ಥರು ಗುರುವಾರ ಪಟ್ಟಣದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಪಳವಳ್ಳಿ ಗ್ರಾಮದ ಮೃತನ ಪತ್ನಿ ಶಿಲ್ಪಾ, ತಂದೆ ನಾರಾಯಣಪ್ಪ, ತಾಯಿ ಮುತ್ತ್ಯಾಲಮ್ಮ ಮತ್ತು ಕುಟುಂಬಸ್ಥರು ಚಂದ್ರಶೇಖರ್ ಸಾವಿನ […]

Sports

IMG 20260317 WA0003

Karnataka : 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್

ಕಿಶನ್ ಆರ್ ಮತ್ತು ಪ್ರೀಮಲ್ ಜೆ ಚಾಂಪಿಯನ್  ಕಿರೀಟಧಾರಿಗಳು ಬೆಂಗಳೂರು : ಕರ್ನಾಟಕದ ಮಾಜಿ ರಾಷ್ಟ್ರೀಯ ಚಾಂಪಿಯನ್ ಕಿಶನ್ ಆರ್ ಅವರು ಅಮೀಬಾ, ಚರ್ಚ್ ಸ್ಟ್ರೀಟ್, ಬೆಂಗಳೂರಿನಲ್ಲಿ ಇಂದು ಅಂತ್ಯಗೊಂಡ ಎಆರ್‌ಸಿ 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ತಮ್ಮ ಎರಡನೇ ರಾಷ್ಟ್ರೀಯ ಪಟ್ಟವನ್ನು ಗೆದ್ದಿದ್ದಾರೆ. ಮಹಿಳಾ ವಿಭಾಗದಲ್ಲಿ ಕರ್ನಾಟಕದ ಪ್ರೀಮಲ್ ಜೆ ತಮ್ಮ ಮೊದಲ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದು, ಈ ವಿಭಾಗದಲ್ಲಿ ಕರ್ನಾಟಕಕ್ಕೆ 15 ವರ್ಷಗಳ ನಂತರದ ವಿಜಯವನ್ನು ಸಾಧಿಸಿದರು. ಎರಡು ಗೇಮ್‌ಗಳ […]

Follow Us

Advertisement

videos

karnataka Congress protest