District News

file 00000000e2e0821194ae797faf199ca7 1

ಪಾವಗಡ : ಬೈಕ್ ಡಿಕ್ಕಿ: ಪಾದಚಾರಿ ಸಾವು…..!

ಬೈಕ್ ಡಿಕ್ಕಿ: ಪಾದಚಾರಿ ಸಾವು ಪಾವಗಡ: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ತಾಲ್ಲೂಕಿನ ಟಿ.ಎನ್.ಪೇಟೆ ಗ್ರಾಮದಲ್ಲಿ ನಡೆದಿದೆ. ನಾಗಲಮಡಿಕೆ ಹೋಬಳಿಯ ಶ್ರೀರಂಗಪುರ ತಾಂಡದ ಗೋವಿಂದ ನಾಯ್ಕ (58) ಮೃತರು. ಟಿ.ಎನ್.ಪೇಟೆ ಬಳಿಯ ಖಾಸಗಿ ಕ್ರಷರ್‌ನಲ್ಲಿ ಕೆಲಸ ಮಾಡುತ್ತಿದ್ದ ಅವರು, ಸೆ.17ರಂದು ಸಂಜೆ 5.30ರ ಸುಮಾರಿಗೆ ರಾಜು ನಾಯ್ಕ ಅಂಗಡಿಯಿಂದ ಕ್ರಷರ್ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ರೊಪ್ಪ ಕಡೆಯಿಂದ ಟಿ.ಎನ್.ಪೇಟೆ ಕಡೆಗೆ ಬರುತ್ತಿದ್ದ ಬೈಕ್ ಸವಾರ ಮಾರುತಿ ಡಿಕ್ಕಿ […]

Film News

ChatGPT Image Sep 16 2026 10 56 24 PM

ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ……!

ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಐದು ದಶಕಗಳಿಗೂ ಅಧಿಕ ಚಿತ್ರಯಾನಕ್ಕೆ ಗೌರವ; ಸೆ.22ರಂದು ಕೇವಡಿಯಾದಲ್ಲಿ ಪ್ರಶಸ್ತಿ ಪ್ರದಾನ ನವದೆಹಲಿ/ಬೆಂಗಳೂರು: ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆ ಹಾಗೂ ಐದು ದಶಕಗಳಿಗೂ ಹೆಚ್ಚು ಕಾಲದ ಸುದೀರ್ಘ ಚಲನಚಿತ್ರ ಪಯಣವನ್ನು ಗುರುತಿಸಿ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಭಾರತ ಸರ್ಕಾರ ಈ ಪ್ರಶಸ್ತಿಯನ್ನು ಪ್ರಕಟಿಸಿದೆ. ಸೆಪ್ಟೆಂಬರ್ 22, […]

Sports

IMG 20260317 WA0003

Karnataka : 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್

ಕಿಶನ್ ಆರ್ ಮತ್ತು ಪ್ರೀಮಲ್ ಜೆ ಚಾಂಪಿಯನ್  ಕಿರೀಟಧಾರಿಗಳು ಬೆಂಗಳೂರು : ಕರ್ನಾಟಕದ ಮಾಜಿ ರಾಷ್ಟ್ರೀಯ ಚಾಂಪಿಯನ್ ಕಿಶನ್ ಆರ್ ಅವರು ಅಮೀಬಾ, ಚರ್ಚ್ ಸ್ಟ್ರೀಟ್, ಬೆಂಗಳೂರಿನಲ್ಲಿ ಇಂದು ಅಂತ್ಯಗೊಂಡ ಎಆರ್‌ಸಿ 34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ತಮ್ಮ ಎರಡನೇ ರಾಷ್ಟ್ರೀಯ ಪಟ್ಟವನ್ನು ಗೆದ್ದಿದ್ದಾರೆ. ಮಹಿಳಾ ವಿಭಾಗದಲ್ಲಿ ಕರ್ನಾಟಕದ ಪ್ರೀಮಲ್ ಜೆ ತಮ್ಮ ಮೊದಲ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದು, ಈ ವಿಭಾಗದಲ್ಲಿ ಕರ್ನಾಟಕಕ್ಕೆ 15 ವರ್ಷಗಳ ನಂತರದ ವಿಜಯವನ್ನು ಸಾಧಿಸಿದರು. ಎರಡು ಗೇಮ್‌ಗಳ […]

Follow Us

Advertisement

videos

karnataka Congress protest